ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm