ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm