ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm