ಬ್ರೇಕಿಂಗ್ ನ್ಯೂಸ್
09-05-23 02:46 pm Source: news18 ಕ್ರೀಡೆ
ಇಂದು ಸಂಜೆ ಆರ್ಸಿಬಿ ಮತ್ತು ಮುಂಬೈ ವಿರುದ್ಧ ಐಪಿಎಲ್ 2023ರ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಪ್ಲೇಆಫ್ ರೇಸ್ನಲ್ಲಿ ಉಳಿಯಲು ತಂಡ ಗೆಲ್ಲಲೇಬೇಕಿದೆ. ಇದರ ನಡುವೆ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂಬೈ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಬಾರಿ 200ಕ್ಕೂ ಹೆಚ್ಚು ರನ್ ಗಳಿಸಿದೆ. ಆದರೆ ಬೌಲಿಂಗ್ ವಿಭಾಗ ಸಾಕಷ್ಟು ವೀಕ್ ಆಗಿದೆ.
ಜೋಫ್ರಾ ಆರ್ಚರ್ ಗಾಯಗೊಂಡು ಮನೆಗೆ ವಾಪಸ್ಸಾಗಿದ್ದಾರೆ. ಇದನ್ನು ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಜೋಫ್ರಾ ಬದಲಿಗೆ ಮುಂಬೈ ಮತ್ತೊಬ್ಬ ಇಂಗ್ಲಿಷ್ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಆಯ್ಕೆ ಮಾಡಿದೆ. ಈಗಾಗಲೇ ಜೋರ್ಡನ್ ಮುಂಬೈ ಇಂಡಿಯನ್ಸ್ ಪಾಳಯ ಸೇರಿದ್ದಾರೆ ಎಂದು ವರದಿಯಾಗಿದೆ. ಆದರೆ ಇಂದು ನಡೆಯಲಿರುವ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಬೌಲಿಂಗ್ ಲೈನ್ಅಪ್ನಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿದೆ.


ಅದರಲ್ಲೂ ಸ್ಥಳೀಯ ಬೌಲರ್ಗಳು ದಯನೀಯವಾಗಿ ವಿಫಲರಾಗುತ್ತಿದ್ದಾರೆ. ಮತ್ತೊಂದೆಡೆ, ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಅವರು ವೇಗದ ಬೌಲಿಂಗ್ನಲ್ಲಿ ಉತ್ತಮ ಸ್ಪೆಲ್ ಮಾಡುತ್ತಿದ್ದಾರೆ . ಮತ್ತೊಂದೆಡೆ, ರೋಹಿತ್ ಈ ಋತುವಿನಲ್ಲಿ ತಮ್ಮ ಕಳಪೆ ಫಾರ್ಮ್ನಿಂದ ಕೂಡಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ಸ್ಟಬ್ಸ್, ನೆಹಾಲ್ ವಧೇರಾ, ಟಿಮ್ ಡೇವಿಡ್ ಮೊದಲಾದವರ ಜೊತೆ ಮುಂಬೈ ಬ್ಯಾಟಿಂಗ್ ಬಲಿಷ್ಠವಾಗಿದೆ. ಆದರೆ ಸ್ಥಿರತೆ ತಂಡಕ್ಕೆ ಸಮಸ್ಯೆಯಾಗಿದೆ.



ಆದರೆ ಇದರ ನಡುವೆ ಆರ್ಸಿಬಿ ಸ್ಟಾರ್ ಬೌಲರ್ ತಂಡದಿಂದ ಹೊರನಡೆದಿರುವುದು ಇದೀಗ ಆರ್ಸಿಬಿ ತಂಡಕ್ಕೆ ದೊಡ್ಡ ಅನುಕೂಲವಾಗಿದೆ. ಆರ್ಚರ್ ಬೌಲಿಂಗ್ ಹಾಗೂ ಕೆಲ ಸಮಯದಲ್ಲಿ ಬ್ಯಾಟಿಂಗ್ನಲ್ಲಿಯೂ ಅಬ್ಬರಿಸುತ್ತಿದ್ದರು. ಆದರೆ ಇದೀಗ ಅವರು ಟೂರ್ನಿಯಿಂದ ಹೊರನಡೆದಿರುವುದು ಆರ್ಸಿಬಿಗೆ ಒಳ್ಳೆಯ ಸುದ್ದಿಯಾಗಿದೆ.
ipl 2023 jofra archer ruled out of tournament with injury and chris jordan named replacement.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm