ಬ್ರೇಕಿಂಗ್ ನ್ಯೂಸ್
09-05-23 02:46 pm Source: news18 ಕ್ರೀಡೆ
ಇಂದು ಸಂಜೆ ಆರ್ಸಿಬಿ ಮತ್ತು ಮುಂಬೈ ವಿರುದ್ಧ ಐಪಿಎಲ್ 2023ರ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಪ್ಲೇಆಫ್ ರೇಸ್ನಲ್ಲಿ ಉಳಿಯಲು ತಂಡ ಗೆಲ್ಲಲೇಬೇಕಿದೆ. ಇದರ ನಡುವೆ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂಬೈ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಬಾರಿ 200ಕ್ಕೂ ಹೆಚ್ಚು ರನ್ ಗಳಿಸಿದೆ. ಆದರೆ ಬೌಲಿಂಗ್ ವಿಭಾಗ ಸಾಕಷ್ಟು ವೀಕ್ ಆಗಿದೆ.
ಜೋಫ್ರಾ ಆರ್ಚರ್ ಗಾಯಗೊಂಡು ಮನೆಗೆ ವಾಪಸ್ಸಾಗಿದ್ದಾರೆ. ಇದನ್ನು ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಜೋಫ್ರಾ ಬದಲಿಗೆ ಮುಂಬೈ ಮತ್ತೊಬ್ಬ ಇಂಗ್ಲಿಷ್ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಆಯ್ಕೆ ಮಾಡಿದೆ. ಈಗಾಗಲೇ ಜೋರ್ಡನ್ ಮುಂಬೈ ಇಂಡಿಯನ್ಸ್ ಪಾಳಯ ಸೇರಿದ್ದಾರೆ ಎಂದು ವರದಿಯಾಗಿದೆ. ಆದರೆ ಇಂದು ನಡೆಯಲಿರುವ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಬೌಲಿಂಗ್ ಲೈನ್ಅಪ್ನಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿದೆ.
ಅದರಲ್ಲೂ ಸ್ಥಳೀಯ ಬೌಲರ್ಗಳು ದಯನೀಯವಾಗಿ ವಿಫಲರಾಗುತ್ತಿದ್ದಾರೆ. ಮತ್ತೊಂದೆಡೆ, ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಅವರು ವೇಗದ ಬೌಲಿಂಗ್ನಲ್ಲಿ ಉತ್ತಮ ಸ್ಪೆಲ್ ಮಾಡುತ್ತಿದ್ದಾರೆ . ಮತ್ತೊಂದೆಡೆ, ರೋಹಿತ್ ಈ ಋತುವಿನಲ್ಲಿ ತಮ್ಮ ಕಳಪೆ ಫಾರ್ಮ್ನಿಂದ ಕೂಡಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ಸ್ಟಬ್ಸ್, ನೆಹಾಲ್ ವಧೇರಾ, ಟಿಮ್ ಡೇವಿಡ್ ಮೊದಲಾದವರ ಜೊತೆ ಮುಂಬೈ ಬ್ಯಾಟಿಂಗ್ ಬಲಿಷ್ಠವಾಗಿದೆ. ಆದರೆ ಸ್ಥಿರತೆ ತಂಡಕ್ಕೆ ಸಮಸ್ಯೆಯಾಗಿದೆ.
ಆದರೆ ಇದರ ನಡುವೆ ಆರ್ಸಿಬಿ ಸ್ಟಾರ್ ಬೌಲರ್ ತಂಡದಿಂದ ಹೊರನಡೆದಿರುವುದು ಇದೀಗ ಆರ್ಸಿಬಿ ತಂಡಕ್ಕೆ ದೊಡ್ಡ ಅನುಕೂಲವಾಗಿದೆ. ಆರ್ಚರ್ ಬೌಲಿಂಗ್ ಹಾಗೂ ಕೆಲ ಸಮಯದಲ್ಲಿ ಬ್ಯಾಟಿಂಗ್ನಲ್ಲಿಯೂ ಅಬ್ಬರಿಸುತ್ತಿದ್ದರು. ಆದರೆ ಇದೀಗ ಅವರು ಟೂರ್ನಿಯಿಂದ ಹೊರನಡೆದಿರುವುದು ಆರ್ಸಿಬಿಗೆ ಒಳ್ಳೆಯ ಸುದ್ದಿಯಾಗಿದೆ.
ipl 2023 jofra archer ruled out of tournament with injury and chris jordan named replacement.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 04:11 pm
Mangalore Correspondent
Dr Dhananjay Sarji in Mangalore, Vidhan Paris...
19-05-24 03:34 pm
Mangalore, MLA Harish poonja, Belthangady vid...
19-05-24 12:13 pm
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm