ಬ್ರೇಕಿಂಗ್ ನ್ಯೂಸ್
10-05-23 03:21 pm Source: news18 ಕ್ರೀಡೆ
ಐಪಿಎಲ್ 2023 2023ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ವಿರುದ್ಧ ಹೀನಾಯವಾಗಿ ಸೋಲನ್ನಪ್ಪಿತು. ಈ ಸೋಲಿಗೆ ಕೆಲ ಕಾರಣಗಳಿದ್ದು, ಫಾಫ್ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್ಸಿಬಿ 199 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 200 ರನ್ ಗಳ ಟಾರ್ಗೆಟ್ ನೀಡಿತು. ಈ ಮೊತ್ತವನ್ನು ಮುಂಬೈ ಇಂಡಿಯನ್ಸ್ ತಂಡವು 16.3 ಓವರ್ಗೆ 4 ವಿಕೆಟ್ ಚೇಸ್ ಮಾಡುವ ಮೂಲಕ ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿತು.
ಆದರೆ ಆರ್ಸಿಬಿ ತಂಡ ಸೋಲಲು ಕೆಲ ಕಾರಣಗಳಿವೆ. ಅವುಗಳಲ್ಲಿ ಪ್ರಮುಖವಾಗಿ, ಬೌಲಿಂಗ್ ಎನ್ನಬಹುದು. ಆದರೆ ಮುಂಬೈ ಪರ ಮಧ್ಯಮ ಕ್ರಮಾಂಕದ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ನಿಯಂತ್ರಿಸಲು ಆರ್ಸಿಬಿ ಬಳಿ ಸಾಧ್ಯವಾಗಲಿಲ್ಲ. ಇದು ತಂಡಕ್ಕೆ ದುಬಾರಿಯಾಯಿತು. ಜೊತೆಗೆ ಸೂರ್ಯ-ವಧೇರಾ ಜೊತೆಯಾಟ ಸಹ ಆರ್ಸಿಬಿಗೆ ದೊಡ್ಡ ಹಿನ್ನಡೆಯಾಯಿತು. ಸೂರ್ಯಕುಮಾರ್ ಯಾದವ್ ಮತ್ತು ನೇಹಲ್ ವಧೇರಾ uತ್ತಮ ಜೊತೆಯಾಟವಾಡಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಆರ್ಸಿಬಿ ಬೌಲರ್ಗಳು ಯಶಸ್ವಿಯಾಗಲಿಲ್ಲ.


ಇನ್ನು, ವಾಂಕೆಡೆ ಮೈದಾನ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಈ ಪಿಚ್ನಲ್ಲಿ ಆರ್ಸಿಬಿ ಸ್ಕೋರ್ ಸಹ ಕಡಿಮೆ ಆಯಿತು. ಅಲ್ಲದೇ ಮುಂಬೈ ಚೇಸಿಂಗ್ ಟೀಂ ಆಗಿರುವುದರಿಂದ ಇನ್ನೂ ಹೆಚ್ಚಿನ ಸ್ಕೋರ್ ಬರಬೇಕಿತ್ತು. ಆರಂಭದಲ್ಲಿ ರೋಹಿತ್ ಮತ್ತು ಇಶಾನ್ ಕಿಶನ್ ವಿಕೆಟ್ ಪಡೆದ ನಂತರ ಆರ್ಸಿಬಿ ಬೌಲರ್ಸ್ ಯಾವುದೇ ಪ್ರತಿದಾಳಿ ನೀಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು. ಒಟ್ಟಾರೆಯಾಗಿ ಮತ್ತೊಮ್ಮೆ ಆರ್ಸಿಬಿ ಬೌಲರ್ಗಳು ಎಡವಿರುವುದು ತಂಡಕ್ಕೆ ದೊಡ್ಡ ತಲೆನೋವಾಗಿದೆ. ಅಲ್ಲದೇ ಮುಂಬರಲಿರುವ 3 ಪಂದ್ಯಗಳನ್ನು ಆರ್ಸಿಬಿ ಗೆಲ್ಲಲೇಬೇಕಿದೆ.


ಇನ್ನು, ನಾಯಕ ಫಾಫ್ ಡುಪ್ಲೆಸಿಸ್ ಸಹ ಬೌಲಿಂಗ್ ವಿಭಾಗದ ಬಗ್ಗೆ ಬೇಸರಗೊಂಡಿದ್ದಾರೆ.ಅದರಲ್ಲಿಯೂ ಪ್ರಮುಖವಾಗಿ ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಬೌಲಿಂಗ್ ಬಗ್ಗೆ ಫಾಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಫಾಫ್, ನಮಗೆ ಇನ್ನು ಇರುವುದು ಕೇಲವ 3 ಪಂದ್ಯಗಳು ಈ ಪಂದ್ಯಗಳಲ್ಲಿ ಬೌಲರ್ಗಳು ಫಾರ್ಮ್ಗೆ ಮರಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬೈ ತಂಡದ ಸೂರ್ಯಕುಮಾರ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ipl 2023 here is the reason for rcb defeat against mumbai.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm