ಬ್ರೇಕಿಂಗ್ ನ್ಯೂಸ್
15-05-23 12:57 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡ ಭರ್ಜರಿ ಜಯ ದಾಖಲಿಸಿತು. ರಾಜಸ್ಥಾನ್ ವಿರುದ್ಧ ಆರ್ಸಿಬಿ 112 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿದೆ. ರಾಜಸ್ಥಾನ್ ತಂಡ 59 ರನ್ಗಳಿಗೆ ಆಲೌಟ್ ಮಾಡಿರುವ ಆರ್ಸಿಬಿ ಇದೀಗ +0.166 ನೆಟ್ ರನ್ರೇಟ್ ಹೊಂದುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿದೆ.

ಆರ್ಸಿಬಿ 12 ಪಂದ್ಯಗಳಲ್ಲಿ 6ರಲ್ಲಿ ಸೋತು 6ರಲ್ಲಿ ಗೆದ್ದು 12 ಅಂಕ ಗಳಿಸಿದೆ. ಈ ವೇಳೆ +0.116 ನೆಟ್ ರನ್ರೇಟ್ ಮೂಲಕ 5ನೇ ಸ್ಥಾನಕ್ಕೇರಿದೆ. ಈ ಮೂಲಕ ರಾಜಸ್ಥಾನ್ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ +0.140 ನೆಟ್ ರನ್ರೇಟ್ ಹೊಂದಿದೆ. ರಾಜಸ್ಥಾನ್ ಗೆಲುವಿನ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಆಸೆ ಉಳಿದಿದ್ದರೂ ಸಹ ಆರ್ಸಿಬಿ ತಂಡಕ್ಕೆ ಇನ್ನು ಕೇವಲ 2 ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಉಳಿದಿರುವ ಪಂದ್ಯಗಳಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಲೇಬೇಕಿದೆ.

ಈ ರೀತಿ ಆದ್ದಲ್ಲಿ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಕೇವಲ ಆರ್ಸಿಬಿ ತಂಡ ತಾನು ಮಾತ್ರ ಗೆದ್ದರೆ ಸಾಕಾಗುವುದಿಲ್ಲ. ಹೌದು, ಆರ್ಸಿಬಿ ಗೆಲುವಿನ ಜೊತೆ ಲಕ್ನೋ ಸೂಪರ್ ಜೈಂಟ್ಸ್ ಕನಿಷ್ಠ ಒಂದು ಪಂದ್ಯವನ್ನಾದರೂ ಸೋಲಲೇಬೇಕಿದೆ. ಇನ್ನು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ 14 ಅಂಕ ಇರುವುದರಿಂದ ಮುಂದಿನ 2 ಪಂದ್ಯ ಗೆದ್ದು 18 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ಆದರೆ ಆರ್ಸಿಬಿ 4ನೇ ಸ್ಥಾನದ ಮೂಲಕ 16 ಅಂಕ ಗಳಿಸಿ ಪ್ಲೇಆಫ್ಗೆ ಬರಲಿದೆ. ಅತ್ತ ಲಕ್ನೋ ತಂಡಕ್ಕೆ 2 ಪಂದ್ಯವಿದ್ದು, ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೂ ಸಹ 15 ಅಂಕ ಆಗಲಿದೆ. ಆಗ 3 ಪಂದ್ಯಗಳನ್ನು ಆರ್ಸಿಬಿ ಗೆದ್ದರೆ 16 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಉಳಿಯಲಿದೆ. ಈ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ipl 2023 rcb playoff scenario chances after won rr.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm