ಬ್ರೇಕಿಂಗ್ ನ್ಯೂಸ್
15-05-23 12:57 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡ ಭರ್ಜರಿ ಜಯ ದಾಖಲಿಸಿತು. ರಾಜಸ್ಥಾನ್ ವಿರುದ್ಧ ಆರ್ಸಿಬಿ 112 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿದೆ. ರಾಜಸ್ಥಾನ್ ತಂಡ 59 ರನ್ಗಳಿಗೆ ಆಲೌಟ್ ಮಾಡಿರುವ ಆರ್ಸಿಬಿ ಇದೀಗ +0.166 ನೆಟ್ ರನ್ರೇಟ್ ಹೊಂದುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿದೆ.

ಆರ್ಸಿಬಿ 12 ಪಂದ್ಯಗಳಲ್ಲಿ 6ರಲ್ಲಿ ಸೋತು 6ರಲ್ಲಿ ಗೆದ್ದು 12 ಅಂಕ ಗಳಿಸಿದೆ. ಈ ವೇಳೆ +0.116 ನೆಟ್ ರನ್ರೇಟ್ ಮೂಲಕ 5ನೇ ಸ್ಥಾನಕ್ಕೇರಿದೆ. ಈ ಮೂಲಕ ರಾಜಸ್ಥಾನ್ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ +0.140 ನೆಟ್ ರನ್ರೇಟ್ ಹೊಂದಿದೆ. ರಾಜಸ್ಥಾನ್ ಗೆಲುವಿನ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಆಸೆ ಉಳಿದಿದ್ದರೂ ಸಹ ಆರ್ಸಿಬಿ ತಂಡಕ್ಕೆ ಇನ್ನು ಕೇವಲ 2 ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಉಳಿದಿರುವ ಪಂದ್ಯಗಳಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಲೇಬೇಕಿದೆ.

ಈ ರೀತಿ ಆದ್ದಲ್ಲಿ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಕೇವಲ ಆರ್ಸಿಬಿ ತಂಡ ತಾನು ಮಾತ್ರ ಗೆದ್ದರೆ ಸಾಕಾಗುವುದಿಲ್ಲ. ಹೌದು, ಆರ್ಸಿಬಿ ಗೆಲುವಿನ ಜೊತೆ ಲಕ್ನೋ ಸೂಪರ್ ಜೈಂಟ್ಸ್ ಕನಿಷ್ಠ ಒಂದು ಪಂದ್ಯವನ್ನಾದರೂ ಸೋಲಲೇಬೇಕಿದೆ. ಇನ್ನು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ 14 ಅಂಕ ಇರುವುದರಿಂದ ಮುಂದಿನ 2 ಪಂದ್ಯ ಗೆದ್ದು 18 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ಆದರೆ ಆರ್ಸಿಬಿ 4ನೇ ಸ್ಥಾನದ ಮೂಲಕ 16 ಅಂಕ ಗಳಿಸಿ ಪ್ಲೇಆಫ್ಗೆ ಬರಲಿದೆ. ಅತ್ತ ಲಕ್ನೋ ತಂಡಕ್ಕೆ 2 ಪಂದ್ಯವಿದ್ದು, ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೂ ಸಹ 15 ಅಂಕ ಆಗಲಿದೆ. ಆಗ 3 ಪಂದ್ಯಗಳನ್ನು ಆರ್ಸಿಬಿ ಗೆದ್ದರೆ 16 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಉಳಿಯಲಿದೆ. ಈ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ipl 2023 rcb playoff scenario chances after won rr.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm