ಬ್ರೇಕಿಂಗ್ ನ್ಯೂಸ್
15-05-23 12:57 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡ ಭರ್ಜರಿ ಜಯ ದಾಖಲಿಸಿತು. ರಾಜಸ್ಥಾನ್ ವಿರುದ್ಧ ಆರ್ಸಿಬಿ 112 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿದೆ. ರಾಜಸ್ಥಾನ್ ತಂಡ 59 ರನ್ಗಳಿಗೆ ಆಲೌಟ್ ಮಾಡಿರುವ ಆರ್ಸಿಬಿ ಇದೀಗ +0.166 ನೆಟ್ ರನ್ರೇಟ್ ಹೊಂದುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿದೆ.

ಆರ್ಸಿಬಿ 12 ಪಂದ್ಯಗಳಲ್ಲಿ 6ರಲ್ಲಿ ಸೋತು 6ರಲ್ಲಿ ಗೆದ್ದು 12 ಅಂಕ ಗಳಿಸಿದೆ. ಈ ವೇಳೆ +0.116 ನೆಟ್ ರನ್ರೇಟ್ ಮೂಲಕ 5ನೇ ಸ್ಥಾನಕ್ಕೇರಿದೆ. ಈ ಮೂಲಕ ರಾಜಸ್ಥಾನ್ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ +0.140 ನೆಟ್ ರನ್ರೇಟ್ ಹೊಂದಿದೆ. ರಾಜಸ್ಥಾನ್ ಗೆಲುವಿನ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಆಸೆ ಉಳಿದಿದ್ದರೂ ಸಹ ಆರ್ಸಿಬಿ ತಂಡಕ್ಕೆ ಇನ್ನು ಕೇವಲ 2 ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಉಳಿದಿರುವ ಪಂದ್ಯಗಳಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಲೇಬೇಕಿದೆ.

ಈ ರೀತಿ ಆದ್ದಲ್ಲಿ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಕೇವಲ ಆರ್ಸಿಬಿ ತಂಡ ತಾನು ಮಾತ್ರ ಗೆದ್ದರೆ ಸಾಕಾಗುವುದಿಲ್ಲ. ಹೌದು, ಆರ್ಸಿಬಿ ಗೆಲುವಿನ ಜೊತೆ ಲಕ್ನೋ ಸೂಪರ್ ಜೈಂಟ್ಸ್ ಕನಿಷ್ಠ ಒಂದು ಪಂದ್ಯವನ್ನಾದರೂ ಸೋಲಲೇಬೇಕಿದೆ. ಇನ್ನು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ 14 ಅಂಕ ಇರುವುದರಿಂದ ಮುಂದಿನ 2 ಪಂದ್ಯ ಗೆದ್ದು 18 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ಆದರೆ ಆರ್ಸಿಬಿ 4ನೇ ಸ್ಥಾನದ ಮೂಲಕ 16 ಅಂಕ ಗಳಿಸಿ ಪ್ಲೇಆಫ್ಗೆ ಬರಲಿದೆ. ಅತ್ತ ಲಕ್ನೋ ತಂಡಕ್ಕೆ 2 ಪಂದ್ಯವಿದ್ದು, ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೂ ಸಹ 15 ಅಂಕ ಆಗಲಿದೆ. ಆಗ 3 ಪಂದ್ಯಗಳನ್ನು ಆರ್ಸಿಬಿ ಗೆದ್ದರೆ 16 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಉಳಿಯಲಿದೆ. ಈ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ipl 2023 rcb playoff scenario chances after won rr.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm