ಬ್ರೇಕಿಂಗ್ ನ್ಯೂಸ್
19-05-23 02:37 pm Source: news18 ಕ್ರೀಡೆ
ಇದೇ ಮೇ 21ರ ಭಾನುವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯ ಅಪರಾಹ್ನ 3.30ರಿಂದ ಹಾಗೂ ಸಂಜೆ 7.30ಕ್ಕೆ ನಡೆಯಲಿರುವ ಹಾಟ್ ಫೇವರಿಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಉಚಿತ ಪ್ರವೇಶ
ಈ ಬಾರಿ ಮಂಗಳೂರಿನಿಂದ ಕೊಣಾಜೆ ಮಂಗಳೂರು ವಿವಿ ತೆರಳುವ ರಸ್ತೆಯಲ್ಲಿರುವ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಮೈದಾನದಲ್ಲಿ ಜಿಯೋ ಸಿನೆಮಾ ವತಿಯಿಂದ ಫ್ಯಾನ್ ಪಾರ್ಕ್ ನಿರ್ಮಾಣವಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಉಚಿತ ಪ್ರವೇಶವಿದ್ದು, ಭಾನುವಾರ ಮಧ್ಯಾಹ್ನ 1.30 ಗೇಟ್ ತೆರೆಯಲಿದೆ.
ವಿಘ್ನ ಎದುರಾಗದಿರಲಿ ಎನ್ನುತ್ತಿದ್ದಾರೆ ಫ್ಯಾನ್ಸ್!
ನಿಜ, ಈ ಹಿಂದೆ 2016ರಲ್ಲಿ ಮಂಗಳೂರು ನಗರದಲ್ಲಿ ಮೊದಲ ಬಾರಿಗೆ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದು ಯಶಸ್ವಿಯಾಗಿ ನಡೆದಿತ್ತು. ಕಡಲನಗರಿಯ ಜನರ ಕ್ರಿಕೆಟ್ ಪ್ರೇಮ ಅರಿತ ಆಯೋಜಕರು 2017 ರಲ್ಲಿಯೂ ಅದೇ ಮೈದಾನದಲ್ಲಿ ಫ್ಯಾನ್ ಪಾರ್ಕ್ ತೆರೆದಿದ್ದರು. ಇನ್ನೇನು 2018ರಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದರಾದರೂ ಪಂದ್ಯ ಆರಂಭಕ್ಕೂ ಮುನ್ನವೇ ಗಾಳಿ ಮಳೆಯಾಗಿದ್ದ ಪರಿಣಾಮ ಆ ಬಾರಿಯ ಫ್ಯಾನ್ ಪಾರ್ಕ್ ಪಂದ್ಯಾಟ ವೀಕ್ಷಣೆ ರದ್ದುಗೊಂಡಿತ್ತು.
2019ರಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ನಗರದಲ್ಲಿ ಸಿದ್ಧತೆ ನಡೆದಿತ್ತಾದರೂ ಚುನಾವಣೆ ನೀತಿ ಸಂಹಿತೆ ಹಾಗೂ ಭದ್ರತೆ ದೃಷ್ಟಿಯಿಂದ ಅನುಮತಿ ನಿರಾಕರಿಸಲಾಗಿತ್ತು. ಬಳಿಕದ ಎರಡು ವರ್ಷ ಕೊರೊನಾ ಕಾಟವೂ ಫ್ಯಾನ್ ಪಾರ್ಕ್ ನಿರ್ಮಾಣಕ್ಕೆ ಅಡ್ಡಿಯಾಗಿತ್ತು ಅನ್ನೋದು ಮರೆಯುವಂತಿಲ್ಲ.
ಹೀಗಾಗಿ ಈ ಬಾರಿಯ ಐಪಿಎಲ್ ಫ್ಯಾನ್ ಪಾರ್ಕ್ ಗೆ ವಿಘ್ನ ಎದುರಾಗದಿರಲಿ ಅಂತಾ ಕ್ರಿಕೆಟ್ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ದೇ ಈ ಬಾರಿ ಕಣಚೂರಿಗೆ ಲೊಕೇಶನ್ ಶಿಫ್ಟ್ ಮಾಡಲಾಗಿದ್ದು, ಎರಡು ಪಂದ್ಯವನ್ನು ನೋಡುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗಿದೆ.
mangalore ipl 2023 fan park on sunday at kanachur ground mangaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm