ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.


ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.


ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm