ಬ್ರೇಕಿಂಗ್ ನ್ಯೂಸ್
21-06-23 02:41 pm Source: News18 Kannada ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಂತರ ಟೀಂ ಇಂಡಿಯಾ ಒಂದು ತಿಂಗಳ ಕಾಲ ಯಾವುದೇ ಕ್ರಿಕೆಟ್ ಆಡುತ್ತಿಲ್ಲ. ಸುದೀರ್ಘ ವಿರಾಮದ ನಂತರ ಜುಲೈ 11 ರಿಂದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಡೆಯಲಿದೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ಎರಡು ಟೆಸ್ಟ್, ಮೂರು ODI ಮತ್ತು 5 T20I ಪಂದ್ಯಗಳನ್ನು ಆಡಲಿದೆ. ಈ ಪ್ರವಾಸವು ಸುಮಾರು ಒಂದು ತಿಂಗಳು ಇರುತ್ತದೆ. ಬಿಸಿಸಿಐ ಈ ಪ್ರವಾಸಕ್ಕೆ ತಂಡವನ್ನು ಇದೇ ತಿಂಗಳ 27 ರಂದು ಪ್ರಕಟಿಸಲಿದೆ.
ಹೊಸ ಮುಖಗಳಿಗೆ ಅವಕಾಶ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿದೆಯಂತೆ. ವಿಶೇಷವಾಗಿ ಟಿ20 ಸರಣಿಗೆ ಬಿಸಿಸಿಐ ಹೊಸ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಕಳೆದ ತಿಂಗಳು ಕೊನೆಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಋತುವಿನಲ್ಲಿ, KKR ಬ್ಯಾಟ್ಸ್ಮನ್ ರಿಂಕು ಸಿಂಗ್ ಅಬ್ಬರಿಸಿದ್ದರು. ವಿಶೇಷವಾಗಿ ಫಿನಿಶರ್ ಪಾತ್ರದಲ್ಲಿ ಅವರು ತಮ್ಮ ಸಾಮರ್ಥ್ಯವನ್ನು ತೋರಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧ ಸತತ ಐದು ಸಿಕ್ಸರ್ಗಳೊಂದಿಗೆ ಮುನ್ನೆಲೆಗೆ ಬಂದಿದ್ದರು.
ಈ ಕ್ರಮದಲ್ಲಿ ಅವರಿಗೆ ಟಿ20ಯಲ್ಲಿ ಅವಕಾಶ ನೀಡಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ. ಅಲ್ಲದೆ, 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಮುಂದಾಗಿದೆ.

ರಿಂಕು ಸಿಂಗ್ ಅವರನ್ನು ಮತ್ತೊಬ್ಬ ಧೋನಿ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ. ರಿಂಕು ಸಿಂಗ್ ಜೊತೆಗೆ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಕೂಡ ಟಿ20ಯಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶಮಿ, ಸಿರಾಜ್ ಮತ್ತು ರವೀಂದ್ರ ಜಡೇಜಾ ಗೈರುಹಾಜರಾಗುವ ಸಾಧ್ಯತೆ ಇದೆ. ಕಳೆದ ವರ್ಷದ ಟಿ20 ವಿಶ್ವಕಪ್ ಬಳಿಕ ಸಿರಾಜ್ ಹೊರತುಪಡಿಸಿ ಉಳಿದ ಆಟಗಾರರು ಟಿ20 ಆಡಿರಲಿಲ್ಲ.
IND vs WI Rinku Singh is likely to be selected for the t20 series against West Indies.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm