ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm