ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm