ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm