ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm