ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am