ಬ್ರೇಕಿಂಗ್ ನ್ಯೂಸ್
19-07-23 12:21 pm Source: News18 Kannada ಕ್ರೀಡೆ
ಪ್ರಪಂಚ ತುಂಬಾ ಚಿಕ್ಕದು ಕಣ್ರೀ, ಇಲ್ಲಿ ಬಹುತೇಕವಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಚಿತರೆ ಅಂತ ಹೇಳುವ ಮಾತನ್ನು ನಾವು ಕೇಳಿರುತ್ತೇವೆ ಮತ್ತು ಇದು ಎಷ್ಟೋ ಸಲ ನಮ್ಮ ಅನುಭವಕ್ಕೂ ಬಂದಿರುತ್ತದೆ. ಈ ಮಾತಿನ ಅರ್ಥ ಏನೆಂದರೆ ಇಲ್ಲಿ ಸಂಬಂಧಗಳು ಹೇಗೆಲ್ಲಾ ಬೆಸೆದುಕೊಂಡಿರುತ್ತವೆ ಅಂತ ಎಷ್ಟೋ ಸಲ ನಮಗೆ ಅರ್ಥವಾಗುವುದಿಲ್ಲ, ಯಾರು? ಯಾರಿಗೆ? ಹೇಗೆ ಸಂಬಂಧಿಕರು ಅಂತ ತಿಳಿದುಕೊಂಡಾಗ ಈ ಪ್ರಪಂಚ ನಿಜಕ್ಕೂ ತುಂಬಾ ಚಿಕ್ಕದು ಅಂತ ಅನ್ನಿಸುತ್ತದೆ. ಇಲ್ಲೊಂದು ಇಂತಹದೇ ಒಂದು ಸಂಬಂಧಗಳು ಇದೆ ನೋಡಿ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸುಮಾರು 1,040 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿಯ ಯಶಸ್ಸಿನ ಹಿಂದಿರುವ ವ್ಯಕ್ತಿ ಕಾರ್ನರ್ ಸ್ಟೋನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಲೀಕ ಬಂಟಿ ಸಜ್ದೇಹ್.
ಬಂಟಿ ಮುಂಬೈನ ಕ್ಯಾಂಪಿಯನ್ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನ ಬಾಂಡ್ ವಿಶ್ವವಿದ್ಯಾಲಯ ಮತ್ತು ಮುಂಬೈನ ಎಚ್ ಆರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ.
ಮನರಂಜನೆ ವಿಭಾಗದ ಮುಖ್ಯಸ್ಥರಾಗಿ ಗ್ಲೋಬೊಸ್ಪೋರ್ಟ್ ಗೆ ಸೇರುವ ಮೊದಲು 25 ವರ್ಷದ ಅವರು ಮನರಂಜನಾ, ಮಾಧ್ಯಮ ಮತ್ತು ಸಂವಹನ ಕಂಪನಿಯಾದ ಪರ್ಸೆಪ್ಟ್ ನಲ್ಲಿ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಕ್ರೀಡೆಯ ಮೇಲಿನ ಅವರ ಪ್ರೀತಿಯು ಅವರನ್ನು 2008 ರಲ್ಲಿ ಕಾರ್ನರ್ ಸ್ಟೋನ್ ಅನ್ನು ಸ್ಥಾಪಿಸಲು ಸಹಾಯ ಮಾಡಿತು.
virat Kohli manager owns assets of around rs 50 crore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm