ಬ್ರೇಕಿಂಗ್ ನ್ಯೂಸ್
26-11-20 01:15 am Headline Karnataka News Network ಕ್ರೀಡೆ
ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನಾ ಇನ್ನಿಲ್ಲ. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ನ.25) ಹೃದಯಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಮರಡೋನಾ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮರಡೋನಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿತ್ತು. ಇನ್ನೇನು ಆಸ್ಪತ್ರೆಯಿಂದ ಮನೆಗೆ ತೆರಳುತ್ತಾರೆ ಎಂದು ಅಭಿಮಾನಿಗಳು ನಂಬಿಕೆ ಇರಿಸಿಕೊಂಡಿದ್ದರು. ಆದರೆ, ಮರಡೋನಾ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಭಾರತಕ್ಕೆ ಬಂದಿದ್ದ ಮರಡೋನಾ:
2018ರಲ್ಲಿ ಶ್ರೀಭೂಮಿ ಸ್ಫೋರ್ಟಿಂಗ್ ಕ್ಲಬ್ ಹಮ್ಮಿಕೊಂಡಿದ್ದ ದಾನ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ 2008ರಲ್ಲಿ ಕೋಲ್ಕತಾಗೆ ಭೇಟಿ ನೀಡಿದ್ದನ್ನು ಸ್ಮರಿಸಿ, 'ನಾನೇನು ದೇವರಲ್ಲ, ಒಬ್ಬ ಸಾಮಾನ್ಯ ಫುಟ್ಬಾಲ್ ಆಟಗಾರ' ಎಂದಿದ್ದರು.
1986ರ ವಿಶ್ವಕಪ್ ಎತ್ತಿ ಹಿಡಿದಿರುವ ತಮ್ಮ ಪ್ರತಿಮೆಯನ್ನು ಕೋಲ್ಕತಾದ ಪಾರ್ಕೊಂದರಲ್ಲಿ ಅನಾವರಣಗೊಳಿಸಿ, ನನ್ನ ಪ್ರತಿಮೆ ನೋಡಿ ಖುಷಿಯಾಗುತ್ತಿದೆ ಎಂದು ಉದ್ಗರಿಸಿದ್ದರು. ಕ್ರಿಕೆಟ್ ದಿಗ್ಗಜ ಸೌರವ್ ಗಂಗೂಲಿ ತಂಡ ಹಾಗೂ ಡಿಯಾಗೋ ಮರಡೋನಾ ತಂಡದ ನಡುವೆ ಬರಸಾತ್ ಸ್ಟೇಡಿಯಂನಲ್ಲಿ ಪ್ರದರ್ಶನ ಪಂದ್ಯ ಕೂಡಾ ನಡೆಸಲಾಗಿತ್ತು.
1986 ರ ವಿಶ್ವಕಪ್ ಕ್ವಾರ್ಟರ್ ಫೈನಲ್ಸ್ ನಲ್ಲಿ ಇಂಗ್ಲೆಂಡ್ ಅನ್ನು 1-2 ರಿಂದ ಅರ್ಜೆಂಟೀನಾ ಮಣಿಸಲು ಮರಡೋನಾ ನೆರವಾಗಿದ್ದರು. ಅಲ್ಲದೆ, ಹ್ಯಾಂಡ್ ಆಫ್ ಗಾಡ್' ಕುಖ್ಯಾತಿಗೂ ಮರಡೋನಾ ಪಾತ್ರರಾಗಿದ್ದರು.
The Argentina legend - regarded by many as the greatest footballer of all time - reportedly suffered a cardio-respiratory arrest and was left in a serious condition.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm