ಬ್ರೇಕಿಂಗ್ ನ್ಯೂಸ್
26-11-20 01:15 am Headline Karnataka News Network ಕ್ರೀಡೆ
ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನಾ ಇನ್ನಿಲ್ಲ. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ನ.25) ಹೃದಯಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಮರಡೋನಾ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮರಡೋನಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿತ್ತು. ಇನ್ನೇನು ಆಸ್ಪತ್ರೆಯಿಂದ ಮನೆಗೆ ತೆರಳುತ್ತಾರೆ ಎಂದು ಅಭಿಮಾನಿಗಳು ನಂಬಿಕೆ ಇರಿಸಿಕೊಂಡಿದ್ದರು. ಆದರೆ, ಮರಡೋನಾ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಭಾರತಕ್ಕೆ ಬಂದಿದ್ದ ಮರಡೋನಾ:
2018ರಲ್ಲಿ ಶ್ರೀಭೂಮಿ ಸ್ಫೋರ್ಟಿಂಗ್ ಕ್ಲಬ್ ಹಮ್ಮಿಕೊಂಡಿದ್ದ ದಾನ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ 2008ರಲ್ಲಿ ಕೋಲ್ಕತಾಗೆ ಭೇಟಿ ನೀಡಿದ್ದನ್ನು ಸ್ಮರಿಸಿ, 'ನಾನೇನು ದೇವರಲ್ಲ, ಒಬ್ಬ ಸಾಮಾನ್ಯ ಫುಟ್ಬಾಲ್ ಆಟಗಾರ' ಎಂದಿದ್ದರು.
1986ರ ವಿಶ್ವಕಪ್ ಎತ್ತಿ ಹಿಡಿದಿರುವ ತಮ್ಮ ಪ್ರತಿಮೆಯನ್ನು ಕೋಲ್ಕತಾದ ಪಾರ್ಕೊಂದರಲ್ಲಿ ಅನಾವರಣಗೊಳಿಸಿ, ನನ್ನ ಪ್ರತಿಮೆ ನೋಡಿ ಖುಷಿಯಾಗುತ್ತಿದೆ ಎಂದು ಉದ್ಗರಿಸಿದ್ದರು. ಕ್ರಿಕೆಟ್ ದಿಗ್ಗಜ ಸೌರವ್ ಗಂಗೂಲಿ ತಂಡ ಹಾಗೂ ಡಿಯಾಗೋ ಮರಡೋನಾ ತಂಡದ ನಡುವೆ ಬರಸಾತ್ ಸ್ಟೇಡಿಯಂನಲ್ಲಿ ಪ್ರದರ್ಶನ ಪಂದ್ಯ ಕೂಡಾ ನಡೆಸಲಾಗಿತ್ತು.
1986 ರ ವಿಶ್ವಕಪ್ ಕ್ವಾರ್ಟರ್ ಫೈನಲ್ಸ್ ನಲ್ಲಿ ಇಂಗ್ಲೆಂಡ್ ಅನ್ನು 1-2 ರಿಂದ ಅರ್ಜೆಂಟೀನಾ ಮಣಿಸಲು ಮರಡೋನಾ ನೆರವಾಗಿದ್ದರು. ಅಲ್ಲದೆ, ಹ್ಯಾಂಡ್ ಆಫ್ ಗಾಡ್' ಕುಖ್ಯಾತಿಗೂ ಮರಡೋನಾ ಪಾತ್ರರಾಗಿದ್ದರು.
The Argentina legend - regarded by many as the greatest footballer of all time - reportedly suffered a cardio-respiratory arrest and was left in a serious condition.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm