ಬ್ರೇಕಿಂಗ್ ನ್ಯೂಸ್
04-12-20 11:38 am Source: MYKHEL ಕ್ರೀಡೆ
ಶುಕ್ರವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕ್ಯಾನ್ಬೆರಾದ ಕೆಫೆಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಾರ್ದಿಕ್ ಪಾಂಡ್ಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕ್ಯಾನ್ಬೆರಾದ ಕೆಫೆಯಲ್ಲಿ ಕಾಳ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ ಆಶಿತಾ ಸೂದ್ ಕೂಡ ಸಾಥ್ ನೀಡಿದ್ದಾರೆ.

ಕೊರೊನಾ ವೈರಸ್ನ ಹಿನ್ನೆಲೆಯಲ್ಲಿ ಬಯೋಬಬಲ್ನಲ್ಲಿರುವ ಕಾರಣ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಆಟಗಾರರಿಗೆ ಸಾಕಷ್ಟು ನಿರ್ಬಂಧಗಳು ಇದೆ. ಆದರೆ ಈ ನಿರ್ಭಂದದ ಚೌಕಟ್ಟಿನಲ್ಲಿಯೇ ಟೀಮ್ ಇಂಡಿಯಾ ಸದಸ್ಯರು ಕೆಫೆಗೆ ತೆರಳಿ ಉತ್ತಮ ಕ್ಷಣಗಳನ್ನು ಕಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು. ಈಗ ಆಸ್ಟ್ರೇಲಿಯಾ ತಂಡದ ವಿರುದ್ಧ ತಿರುಗಿ ಬೀಳುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಮತ್ತಷ್ಟು ಹುಮ್ಮಸ್ಸು ಪಡೆದುಕೊಳ್ಳಲಿದೆ.
ಚುಟುಕು ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಟವಾಗಿರುವಂತೆ ಕಾಣಿಸುತ್ತದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶಿಖರ್ ಧವನ್ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm