ಬ್ರೇಕಿಂಗ್ ನ್ಯೂಸ್
04-12-20 12:30 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು 2-1 ಅಂತರದಿಂದ ಸೋಲು ಕಂಡ ಬಳಿಕ ಟಿ20 ಸರಣಿಯಲ್ಲಿ ತಿರುಗೇಟು ನೀಡಿ ಭರ್ಜರಿ ಕಮ್ಬ್ಯಾಕ್ ಮಾಡುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಟಿ20 ಸರಣಿಯ ಮೊದಲ ಪಂದ್ಯ ಕ್ಯಾನ್ಬೆರಾದಲ್ಲಿ ಶುಕ್ರವಾರ ನಡೆಯಲಿದೆ.
ಈ ಮಧ್ಯೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2020ನೇ ಇಸವಿಯನ್ನು ಏಕದಿನ ಕ್ರಿಕೆ್ನಲ್ಲಿ ಶತಕವನ್ನು ದಾಖಲಿಸದೇ ಅಂತ್ಯಗೊಳಿಸಿದ್ದಾರೆ. ಆದರೆ ಈ ವರ್ಷ ಆಡಿದ 9 ಏಕದಿನ ಪಂದ್ಯಗಳಲ್ಲಿ 5 ಅರ್ಧ ಶತಕವನ್ನು ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ 12000 ರನ್ ಗಳ ಗುರಿ ತಲುಪಿದ್ದಾರೆ. ಈ ಮೂಲಕ ಈ ಗುರಿಯನ್ನು ವೇಗವಾಗಿ ತಲುಪಿದ ಆಟಗಾರ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.

ಇನ್ನು ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ಗೆ ಸಜ್ಜಾಗಿದ್ದು ಈ ಮಾದರಿಯಲ್ಲೂ ಕೆಲ ದಾಖಲೆಗಳನ್ನು ಮುರಿಯಲು ಕೊಹ್ಲಿ ಸಜ್ಜಾಗಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ಮುರಿಯಲು ಅವಕಾಶವಿರುವ ದಾಖಲೆಗಳತ್ತ ದೃಷ್ಟಿ ಹಾಯಿಸೋಣ.
ಬಾಬರ್ ಅಜಂ ದಾಖಲೆ
ಟಿ20 ಕ್ರಿಕೆಟ್ನಲ್ಲಿ ಸದ್ಯ ಅತ್ಯಂತ ಹೆಚ್ಚಿನ ಸರಾಸರಿ ಹೊಂದಿರುವ ಆಟಗಾರ ಬಾಬರ್ ಅಜಂ. ಸಣ್ಣ ಅಂತರದಿಂದ ವಿರಾಟ್ ಕೊಹ್ಲಿ ಅಜಮ್ಗಿಂತ ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 59 ರನ್ಗಳಿಗಿಂತ ಅಧಿಕ ರನ್ ಗಳಿಸಲು ಸಾಧ್ಯವಾದರೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನನ್ನು ಹಿಂದಿಕ್ಕಲಿದ್ದಾರೆ.

ಈ ಸರಣಿಯಲ್ಲಿ ಶರ್ಮಾ ದಾಖಲೆ ಮುರೀತಾರಾ ಕೊಹ್ಲಿ? ಟಿ20 ಕ್ರಿಕೆಟ್ನಲ್ಲಿ ಅತ್ಯಂತ ಹೆಚ್ಚು ಅರ್ಧ ಶತಕವನ್ನು ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಆದರೆ ಮೂರು ಪಂದ್ಯಗಳ ಈ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ 2 ಅರ್ಧ ಶತಕವನ್ನು ದಾಖಲಿಸಿದರೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿರುವ ಈ ದಾಖಲೆಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲಿದ್ದಾರೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm