ಬ್ರೇಕಿಂಗ್ ನ್ಯೂಸ್
04-12-20 04:20 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದೆ. ಆದರೆ ಕೆಎಲ್ ರಾಹುಲ್ ಐಪಿಎಲ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲೂ ತಮ್ಮ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿದ್ದಾರೆ. ಆರಂಬಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆಸಿಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 1500 ರನ್ ದಾಖಲಿಸಿದ ಸಾಧನೆ ಮಾಡಿದ್ದಾರೆ. ಅತ್ಯಂತ ಕಡಿಮೆ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ಸೇರಿಕೊಂಡಿದ್ದಾರೆ.

ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 1500 ರನ್ ಗಳಿಸಲು 39 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ಈ ಮೈಲಿಗಲ್ಲನ್ನು ಇಷ್ಟೇ ಇನ್ನಿಂಗ್ಸ್ಗಳಿಂದ ರಾಹುಲ್ ಸೇರಿಸಿಕೊಮಡು ನಾಲ್ವರು ಆಟಗಾರರು ತಲುಪಿದ್ದಾರೆ ಎಂಬುದು ಕಾಕತಾಳೀಯ. ಇದರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಸೇರಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ, ಆಸ್ಟ್ರೇಲಿಯಾ ಸೀಮಿತ ಓವರ್ಗಳ ನಾಯಕ ಆರೋನ್ ಫಿಂಚ್ ಕೂಡ 39 ಇನ್ನಿಂಗ್ಸ್ಗಳಲ್ಲಿ 1500 ರನ್ಗಳ ಮೈಲಿಗಲ್ಲನ್ನು ತಲುಪಿದ್ದಾರೆ. ಈಗ ಕೆಎಲ್ ರಾಹುಲ್ ಕೂಡ ಇಷ್ಟೇ ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಇನ್ನು ಕೆಎಲ್ ರಾಹುಲ್ ಈ ಬಾರಿ ಒಟ್ಟಾರೆ ಟಿ20 ಕ್ರಿಕೆಟ್ನಲ್ಲಿ 1000 ರನ್ ಪೂರೈಸಿದ ಸಾಧನೆಯನ್ನೂ ಮಾಡಿದ್ದಾರೆ. ಅಂಥಾರಾಷ್ಟ್ರೀಯ ಟಿ20 ಕಡಿಮೆ ನಡೆದರೂ ಐಪಿಎಲ್ನಲ್ಲಿ ಕೆಎಲ್ ರಾಹುಲ್ ಬಹುಪಾಲು ರನ್ ಗಳಿಸಿದ್ದಾರೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm