ಬ್ರೇಕಿಂಗ್ ನ್ಯೂಸ್
30-06-24 09:05 pm HK News Desk ಕ್ರೀಡೆ
ನವದೆಹಲಿ, ಜೂನ್ 30: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಬಳಗ ಏಳು ರನ್ಗಳ ರೋಚಕ ಗೆಲುವು ಸಾಧಿಸಿತ್ತು.
ವೆಸ್ಟ್ ಇಂಡೀಸ್ನಲ್ಲಿ ಭಾರತದ ಐತಿಹಾಸಿಕ ಗೆಲುವಿನ ಒಂದು ದಿನದ ನಂತರ, ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯ ಪ್ರದರ್ಶನ ನೀಡಿದ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.
ಐಸಿಸಿ ಪುರುಷರ ಟಿ 20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ ಮತ್ತು ಕ್ರೀಡಾ ಮನೋಭಾವ ಪ್ರದರ್ಶಿಸಿದೆ. ತಂಡದ ಅಮೋಘ ಸಾಧನೆಗಾಗಿ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು" ಎಂದು ಶಾ ಟ್ವೀಟ್ ಮಾಡಿದ್ದಾರೆ.
BCCI secretary Jay Shah announces prize money of Rs 125 crore for Team India for winning T20 World Cup.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm