ಬ್ರೇಕಿಂಗ್ ನ್ಯೂಸ್
06-07-24 10:37 pm HK News Desk ಕ್ರೀಡೆ
ಹರಾರೆ, ಜುಲೈ 6 : ಭಾರೀ ಆತ್ಮವಿಶ್ವಾಸದಿಂದ ಜಿಂಬಾಬ್ವೆ ಪ್ರವಾಸಕ್ಕೆ ಆಗಮಿಸಿದ್ದ ಯುವಕರನ್ನೇ ಒಳಗೊಂಡಿದ್ದ ಭಾರತ ಟಿ20 ತಂಡ ಮೊದಲ ಪಂದ್ಯದಲ್ಲಿ 13 ರನ್ ಅಂತರದ ಸೋಲು ಕಂಡಿದೆ.
ಟಾಸ್ ಗೆದ್ದರೂ ಭಾರತದ ನಾಯಕ ಶುಭಮನ್ ಗಿಲ್ ಜಿಂಬಾಬ್ವೆ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು. ಭಾರತದ ಉತ್ತಮ ದಾಳಿಯ ಮುಂದೆ ಜಿಂಬಾಬ್ವೆ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಕಡಿಮೆ ಮೊತ್ತವಾದರೂ ಇದನ್ನು ಬೆನ್ನಟ್ಟಲು ಭಾರತಕ್ಕೆ ಸಾಧ್ಯವಾಗಲಿಲ್ಲ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಅಭಿಷೇಕ್ ಶರ್ಮ(೦), ರಿಯಾನ್ ಪರಾಗ್(2) ಮತ್ತು ಧ್ರುವ ಜುರೇಲ್(6) ತಂಡದ ನೆರವಿಗೆ ನಿಲ್ಲಲಿಲ್ಲ. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಗೆಲುವಿನ ಆಸೆ ಚಿಗುರಿಸಿದರೂ ಜಿಂಬಾಬ್ವೆಯ ಪ್ರತಿದಾಳಿಯ ಮುಂದೆ ಕೈಚೆಲ್ಲಬೇಕಾಯಿತು. ಅಂತಿಮವಾಗಿ ಭಾರತ 103ಕ್ಕೆ ಸರ್ವಪತನ ಕಂಡು ಸರಣಿಯಲ್ಲಿ ಹಿನ್ನಡೆ ಕಂಡಿತು.
ಸಂಕ್ಷಿಪ್ತ ಸ್ಕೋರ್ ಜಿಂಬಾಬ್ವೆ 115/9 (ಕ್ಲೈವ್ ಮಡಾಂಡೆ 29*, ಡಿಯೋನ್ ಮೈಯರ್ಸ್ 23, ಬ್ರಿಯಾನ್ ಬೆನ್ನೆಟ್ 22, ವೆಸ್ಲಿ ಮೆದೆವೆವೆ 21, ರವಿ ಬಿಷ್ಣೋಯಿ 13/4, ವಾಷಿಂಗ್ಟನ್ ಸುಂದರ್ 11/2). ಭಾರತ 102/10(ಶುಭಮನ್ ಗಿಲ್ 31, ವಾಷಿಂಗ್ಟನ್ ಸುಂದರ್ 27, ಆವೇಶ್ ಖಾನ್ 16, ಟೆಂಡೈ ಚಟರ 16/3, ಸಿಕಂದರ್ ರಜಾ 25/3).
The Indian batters put up a sloppy batting display to lose to Zimbabwe by 13 runs in the first T20I of the five-match series Fresh from their T20 World Cup triumph, India chose to field a young side, handing three debut caps - Abhishek Sharma, Riyan Parag and Dhruv Jurel and the trio have a forgettable match with the bat.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm