ಬ್ರೇಕಿಂಗ್ ನ್ಯೂಸ್
09-07-24 09:35 pm HK News Desk ಕ್ರೀಡೆ
ನವದೆಹಲಿ, ಜುಲೈ 9: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಗಂಭೀರ್ ಆಯ್ಕೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ರಾತ್ರಿ ತಮ್ಮ ಎಕ್ಸ್ ಖಾತೆಯ ಮೂಲಕ ಘೋಷಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರಿಂದ ತೆರವಾಗಿರುವ ಸ್ಥಾನ ತುಂಬಲಿರುವ ಗೌತಮ್ ಗಂಭೀರ್ ಅವರಿಗೆ ಮೊದಲ ಕ್ರಿಕೆಟ್ ಸರಣಿ ಸದ್ಯದಲ್ಲೇ ಎದುರಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿ. ಇದರಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
42 ವರ್ಷದ ಗಂಭೀರ್, ಪ್ರಸಕ್ತ ಐಪಿಎಲ್ ನ ಕೆಕೆಆರ್ ತಂಡದ ಮೆಂಟರ್ ಆಗಿದ್ದು ಈ ಬಾರಿ ಕೆಕೆಆರ್ ತಂಡ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದೆರಡು ವರ್ಷ ಅವರು ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿದ್ದು ಆ ತಂಡ ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸಿತ್ತು.
ಭಾರತ ತಂಡದ ಪರ ಆಡುತ್ತಿದ್ದ ಸಂದರ್ಭದಲ್ಲಿ ಗೌತಮ್ ಗಂಭೀರ್ 2007ರ ಟಿ 20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಎಂಬ ದಾಖಲೆ ಹೊಂದಿದ್ದಾರೆ. ಅಲ್ಲದೆ, ಆಗೆಲ್ಲ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Former Cricketer Gautam Gambhir appointed as the new Head Coach of the Indian Men's Cricket Team. Earlier on 1 July, the Board of Control for Cricket in India (BCCI) secretary Jay Shah had confirmed that Team India's new head coach will join the side for the upcoming Sri Lanka series.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm