ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm