ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm