ಬ್ರೇಕಿಂಗ್ ನ್ಯೂಸ್
08-12-20 04:23 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಭಾರತಕ್ಕೆ ಸವಾಲಿನ ಗುರಿಯನ್ನು ನೀಡಿದೆ. ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಪ್ರದರ್ಶನದಿಂದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 186ರನ್ ಗಳಿಸಿದೆ.
ಆಸ್ಟ್ರೇಲಿಯಾ ತಂಡದ ಪರವಾಗಿ ಮ್ಯಾಥ್ಯೂ ವೇಡ್ ಸತತ ಎರಡನೇ ಪಂದ್ಯದಲ್ಲಿ ಅರ್ಧ ಶತಕದ ಪ್ರದರ್ಶನವನ್ನು ನೀಡಿದ್ದಾರೆ. ಆರಂಭದಿಂದಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೇಡ್ ಆಸಿಸ್ ಇನ್ನಿಂಗ್ಸ್ನ ಕಡೇ ಹಂತದಲ್ಲಿ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಸಂದರ್ಭದಲ್ಲಿ 53 ಎಸೆತಗಳನ್ನು ಎದುರಿಸಿ 80 ರನ್ ಗಳ ಕಾಣಿಗೆ ನೀಡಿದ್ದಾರೆ. ಇದರಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು.
ಆಸಿಸ್ ತಂಡದ ಪರವಾಗಿ ನಾಯಕ ಆರೋನ್ ಫಿಂಚ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಬಂದ ಸ್ಟೀವ್ ಸ್ಮಿತ್ ಕೂಡ 24 ರನ್ಗಳಿಗೆ ಔಟಾದರು. ಆದರೆ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಂದು ಅದ್ಭುತ ಆಟವನ್ನು ಭಾರತದ ವಿರುದ್ಧ ಪ್ರದರ್ಶಿಸಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಅರ್ಧ ಶತಕವನ್ನು ಬಾರಿಸಿದರು. 36 ಎಸೆತ ಎದುರಿಸಿದ ಮ್ಯಾಕ್ಸ್ವೆಲ್ 54 ರನ್ ಬಾರಿಸಿದರು. ಈ ಮೂಲಕ ತಂಡದ ದೊಡ್ಡ ಮೊತ್ತ ಗಳಿಸಲು ಕಾರಣರಾದರು. ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಸಿಡಿದಿದೆ.
ಟೀಮ್ ಇಂಡಿಯಾ ಪರವಾಗಿ ವಾಶಿಂಗ್ಟನ್ ಸುಂದರ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ. ಉಳಿದಂತೆ ಟಿ ನಟರಾಜನ್ ಹಾಗೂ ಶಾರ್ದೂಲ್ ಟಾಕೂರ್ ತಲಾ ಒಂದು ವಿಕೆಟ್ ಪಡೆದರು. ಮೂರನೇ ಟಿ20 ಪಂದ್ಯದಲ್ಲೂ ಭಾರತ ಕೆಲ ಜೀವದಾನವನ್ನು ಆಸ್ಟ್ರೇಲಿಯಾ ದಾಂಡಿಗರಿಗೆ ನೀಡಿದೆ.
This News Article is a Copy of MYKHEL
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm