ಬ್ರೇಕಿಂಗ್ ನ್ಯೂಸ್
09-12-20 12:08 pm Source: MYKHEL Sadashiva ಕ್ರೀಡೆ
ಚಂಢೀಗಡ, ಡಿ.9: ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಸರ್ಕಾರ ತಂದಿರುವ ಕೃಷಿ ಕಾನೂನಿನ ವಿರುದ್ಧ ದೊಡ್ಡ ಮಟ್ಟಿನಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಭಾರತೀಯ ಬಹುತೇಕ ಸ್ಟಾರ್ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿದ್ದಾರೆ. ರಸ್ಲರ್ ವಿನೇಶ್ ಫೋಗಟ್ ಕೂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ವಿನೇಶ್ ಫೋಗಟ್, ರೈತರ ಅವಿತರ ಶ್ರಮಕ್ಕೆ ಗೌರವಿಸಿ ಎಂದು ಕೋರಿಕೊಂಡಿದ್ದಾರೆ. ಟ್ವಿಟರ್ ಮೂಲಕ ವಿನೇಶ್ ತನ್ನ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜೀವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿ ಗೆದ್ದಿರುವ ವಿನೇಶ್, 'ಮಾತನಾಡಿ ದಣಿದಿದ್ದೇನೆ. ಈಗ ನನಗೆ ಪರಿಹಾರ ಬೇಕು. ಯಾರ ಹಕ್ಕನ್ನೂ ನಾನು ಬಯಸುತ್ತಿಲ್ಲ. ಆದರೆ ನನ್ನ ಶ್ರಮವನ್ನು ಗೌರವಿಸುವುದನ್ನು ಬಯಸಿದ್ದೇನೆ,' ಎಂದು ಹಿಂದಿಯಲ್ಲಿ ವಿನೇಶ್ ಬರೆದಿದ್ದಾರೆ, ಜೊತೆಗೆ Farmersprotest ಹ್ಯಾಷ್ಟ್ಯಾಗ್ ಸೇರಿಸಿದ್ದಾರೆ.
ರೈತ ವಿರೋಧಿ ಕಾನೂನು ಎನ್ನಲಾಗುತ್ತಿರುವ ಕೇಂದ್ರದ ಕೃಷಿ ಕಾನೂನಿನ ವಿರುದ್ಧ ಭಾರತದ ರೈತರು ಮಾಡುತ್ತಿರುವ ಬೃಹತ್ ಪ್ರತಿಭಟನೆಗೆ ವಿದೇಶಗಳಲ್ಲಿ ಬೆಂಬಲ ವ್ಯಕ್ತವಾಗುತ್ತದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೇರಿದಂತೆ ಇನ್ನಿತರ ದೇಶಗಳ ಪ್ರಮುಖರೂ ರೈತರಿಗೆ ಬೆಂಬಲ ಸೂಚಿಸಿದ್ದಾರೆ. ಭಾರತದ ಅನೇಕ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಪ್ರತಿಭಟನಾರ್ಥವಾಗಿ ಪ್ರತಿಷ್ಠಿತ ಪ್ರಶಸ್ತಿ ವಾಪಸ್ ನೀಡುವುದಾಗಿ ಹೇಳಿದ್ದಾರೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm