ಬ್ರೇಕಿಂಗ್ ನ್ಯೂಸ್
09-12-20 12:41 pm Source: MYKHEL Mahesh Malnad ಕ್ರೀಡೆ
ಪಣಜಿ, ನ. 26: ಫುಟ್ಬಾಲ್ ಅಭಿಮಾನಿಗಳನ್ನು ಅಗಲಿದ ದಿಗ್ಗಜ ಆಟಗಾರ ಅರ್ಜೆಂಟೀನಾದ ಡಿಯಾಗೋ ಮರಡೋನಾ ಅವರನ್ನು ಗೋವಾ ಶೋಕದಲ್ಲಿ ಮುಳುಗಿದೆ. ಅವರ ಸ್ಮರಣಾರ್ಥ ಆಳೆತ್ತರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಸಚಿವ ಮೈಕಲ್ ಲೋಬೋ ಹೇಳಿದ್ದಾರೆ.
ಮಹಾರಾಷ್ಟ್ರ ಮೂಲದ ಶಿಲ್ಪಿಯೊಬ್ಬರು ಈಗಾಗಲೇ ಪ್ರತಿಮೆ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಕಲಂಗುಟ್ ಶಾಸಕ, ಗೋವಾದ ಬಂದರು ಖಾತೆ ಸಚಿವ ಮೈಕಲ್ ಲೋಬೋ ಪಿಟಿಐ ಜೊತೆ ಮಾತನಾಡುತ್ತಾ ಹೇಳಿದರು. 2018ರಲ್ಲೇ ಮರಡೋನಾ ಪ್ರತಿಮೆ ನಿರ್ಮಾಣದ ಬಗ್ಗೆ ಲೋಬೋ ಘೋಷಿಸಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರತಿಮೆ ಪೂರ್ಣಗೊಂಡಿರಲಿಲ್ಲ.
ಪ್ರತಿಮೆ ನಿರ್ಮಾಣವಾದ ಬಳಿಕ ಕಂಡೋಲಿಂ ಅಥವಾ ಕಲಂಗುಟ್ ನಡುವೆ ಸ್ಥಾಪಿಸಲಾಗುವುದು, ಮರಡೋನಾ ಇಂದಿನ ಯುವ ಪೀಳಿಗೆಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಉದ್ದೇಶ ಎಂದು ಲೋಬೋ ಹೇಳಿದರು.
ಸುಮಾರು 350 ಕೆಜಿ ತೂಗುವ ಪ್ರತಿಮೆ ನಿರ್ಮಾಣದ ಮೂಲಕ ಗೋವಾ ಸರ್ಕಾರವು ರಾಜ್ಯದ ಫುಟ್ಬಾಲ್ ಸಂಸ್ಕೃತಿ ಅಭಿವೃದ್ಧಿಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಕ್ರಿಸ್ಟಿಯಾನೋ ರೊನಾಲ್ಡೋ ಪ್ರತಿಮೆ ಕೂಡಾ ನಿರ್ಮಾಣವಾಗುತ್ತಿದ್ದು, ಉತ್ತರ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದ ಹೇಳಿದರು. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ನವೆಂಬರ್ 25ರಂದು ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಗಲಿದ್ದಾರೆ.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm