ಬ್ರೇಕಿಂಗ್ ನ್ಯೂಸ್
09-12-20 12:41 pm Source: MYKHEL Mahesh Malnad ಕ್ರೀಡೆ
ಪಣಜಿ, ನ. 26: ಫುಟ್ಬಾಲ್ ಅಭಿಮಾನಿಗಳನ್ನು ಅಗಲಿದ ದಿಗ್ಗಜ ಆಟಗಾರ ಅರ್ಜೆಂಟೀನಾದ ಡಿಯಾಗೋ ಮರಡೋನಾ ಅವರನ್ನು ಗೋವಾ ಶೋಕದಲ್ಲಿ ಮುಳುಗಿದೆ. ಅವರ ಸ್ಮರಣಾರ್ಥ ಆಳೆತ್ತರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಸಚಿವ ಮೈಕಲ್ ಲೋಬೋ ಹೇಳಿದ್ದಾರೆ.
ಮಹಾರಾಷ್ಟ್ರ ಮೂಲದ ಶಿಲ್ಪಿಯೊಬ್ಬರು ಈಗಾಗಲೇ ಪ್ರತಿಮೆ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಕಲಂಗುಟ್ ಶಾಸಕ, ಗೋವಾದ ಬಂದರು ಖಾತೆ ಸಚಿವ ಮೈಕಲ್ ಲೋಬೋ ಪಿಟಿಐ ಜೊತೆ ಮಾತನಾಡುತ್ತಾ ಹೇಳಿದರು. 2018ರಲ್ಲೇ ಮರಡೋನಾ ಪ್ರತಿಮೆ ನಿರ್ಮಾಣದ ಬಗ್ಗೆ ಲೋಬೋ ಘೋಷಿಸಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರತಿಮೆ ಪೂರ್ಣಗೊಂಡಿರಲಿಲ್ಲ.
ಪ್ರತಿಮೆ ನಿರ್ಮಾಣವಾದ ಬಳಿಕ ಕಂಡೋಲಿಂ ಅಥವಾ ಕಲಂಗುಟ್ ನಡುವೆ ಸ್ಥಾಪಿಸಲಾಗುವುದು, ಮರಡೋನಾ ಇಂದಿನ ಯುವ ಪೀಳಿಗೆಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಉದ್ದೇಶ ಎಂದು ಲೋಬೋ ಹೇಳಿದರು.
ಸುಮಾರು 350 ಕೆಜಿ ತೂಗುವ ಪ್ರತಿಮೆ ನಿರ್ಮಾಣದ ಮೂಲಕ ಗೋವಾ ಸರ್ಕಾರವು ರಾಜ್ಯದ ಫುಟ್ಬಾಲ್ ಸಂಸ್ಕೃತಿ ಅಭಿವೃದ್ಧಿಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಕ್ರಿಸ್ಟಿಯಾನೋ ರೊನಾಲ್ಡೋ ಪ್ರತಿಮೆ ಕೂಡಾ ನಿರ್ಮಾಣವಾಗುತ್ತಿದ್ದು, ಉತ್ತರ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದ ಹೇಳಿದರು. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ನವೆಂಬರ್ 25ರಂದು ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಗಲಿದ್ದಾರೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm