ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm