ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm