ಬ್ರೇಕಿಂಗ್ ನ್ಯೂಸ್
12-12-20 04:15 pm Source: MYKHEL Madhukara Shetty ಕ್ರೀಡೆ
ಐಪಿಎಲ್ ಅಭಿಮಾನಿಗಳಿಗೆ ಆರ್ಸಿಬಿ ತಂಡ ಎಷ್ಟು ಪರಿಚಿತವೋ ಮಿಸ್ಟರ್ ನ್ಯಾಗ್ಸ್ ಕೂಡ ಅಷ್ಟೇ ಪರಿಚಿತ. ಯಾಕೆಂದರೆ ಆರ್ಸಿಬಿಯ ಈ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ತಂಡದ ಆಟಗಾರರಷ್ಟೇ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಈ ಮಿಸ್ಟರ್ ನ್ಯಾಗ್ಸ್ ಖ್ಯಾತಿಯ ನಟ ದಾನೀಶ್ ಸೇಠ್ ಈಗ ಒಂಟಿ ಜೀವನದಿಂದ ಜಂಟಿ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಬೆಂಗಳೂರು ಮೂಲದವರಾದ ದಾನೀಶ್ ಸೇಠ್ ಈ ಮಿಸ್ಟರ್ ನ್ಯಾಗ್ಸ್ ಪಾತ್ರವನ್ನು ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಕೂಡ ಸಂಪಾದಿಸಿದ್ದಾರೆ. ಇದೀಗ ದಾನೀಶ್ ಸೇಠ್ ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
"ಅವರು ಯಸ್ ಅಂದಿದ್ದಾರೆ. ತುಂಬಾ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜೊತೆಗೆ ಕಳೆಯಲು ತೀರ್ಮಾನಿಸಿದಕ್ಕೆ ಧನ್ಯವಾದಗಳು @ಅನ್ಯ ರಂಗಸ್ವಾಮಿ" ಎಂದು ದಾನೀಶ್ ಸೇಠ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಾನೀಶ್ ಸೇಠ್ ಜೀವನ ಸಂಗಾತಿಯಾಗಲಿರುವ ಅನ್ಯ ರಂಗಸ್ವಾಮಿ ಕೂಡ ಬೆಂಗಳೂರು ಮೂಲದವೇ ಆಗಿದ್ದು ಮುಂಬೈನಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಈ ಮಿಸ್ಟರ್ ನ್ಯಾಗ್ಸ್ ಮಾಡುವ ತರಲೆ ಹಾಗೂ ತಮಾಷೆಯನ್ನು ನೋಡಲು ಅಭಿಮಾನಿಗಳು ಆರ್ಸಿಬಿಯ ಪಂದ್ಯವನ್ನು ನೋಡಿದಷ್ಟೇ ಸಂತಸ ಪಡುತ್ತಾರೆ. ತಂಡ ಗೆಲ್ಲಲಿ ಅಥವಾ ಸೋಲಲಿ ನ್ಯಾಗ್ಸ್ ಮಾಡುವ ಸಮಯೋಚಿತ ತಮಾಷೆಗಳು ಗೆಲುವಿನಲ್ಲಿ ಮಾತ್ರವಲ್ಲ ಸೋಲಿನಲ್ಲೂ ಅಭಿಮಾನಿಗಳ ಮುಖದಲ್ಲಿ ನಗು ತರಿಸುತ್ತದೆ.
This News Article is a Copy of MYKHEL
She said yes! Very happy. Thanks for deciding to spend your life with me @anyarangaswami ❤️ pic.twitter.com/Ifbpe97xrS
— Danish Sait (@DanishSait) December 11, 2020
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm