ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm