ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm