ಬ್ರೇಕಿಂಗ್ ನ್ಯೂಸ್
17-12-20 02:55 pm Source: MYKHEL ಕ್ರೀಡೆ
ಗೋವಾ, ಡಿಸೆಂಬರ್ 17: ಪ್ರತಿಯೊಂದು ಪಂದ್ಯದಲ್ಲೂ ಗೋಲು ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುತ್ತಿದ್ದ ರಾಯ್ ಕೃಷ್ಣ ಗೋವಾ ವಿರುದ್ಧದ ಪಂದ್ಯದಲ್ಲೂ ಪೆನಾಲ್ಟಿ ಮೂಲಕ ಗೋಲು ಗಳಿಸಿ 1-0 ಅಂತರದ ಜಯಕ್ಕೆ ಕಾರಣರಾದರು. ಇದರೊಂದಿಗೆ ಪ್ರತಿ ಬಾರಿಯೂ ದ್ವಿತಿಯಾರ್ಧದಲ್ಲಿ ಗೋಲು ಗಳಿಸುವ ಎಟಿಕೆಎಂಬಿ ಮತ್ತೊಮ್ಮೆ ಯಶಸ್ಸು ಕಂಡಿತು. ಈ ಜಯದೊಂದಿಗೆ ಎಟಿಕೆಎಂಬಿ ಅಂಕ
ಉತ್ತಮ ಆಟಗಾರರಿಂದ ಕೂಡಿದ ತಂಡಗಳೆರಡು ಪರಸ್ಪರ ಮುಖಾಮುಖಿಯಾದಾಗ ಅಲ್ಲಿ ಗೋಲಿಗೆ ಅವಕಾಶ ಕಡಿಮೆ ಇರುತ್ತದೆ ಎಂಬುದಕ್ಕೆ ಎಟಿಕೆ ಮೂಹನ್ ಬಾಗನ್ ಮತ್ತು ಎಫ್ ಸಿ ಗೋವಾ ನಡುವಿನ ಪಂದ್ಯದ ಪ್ರಥಮಾರ್ಧ ಸಾಕ್ಷಿಯಾಯಿತು. ಈ ಮೂಲಕ ಎಟಿಕೆಎಂಬಿ ಮತ್ತೊಮ್ಮೆ ಪ್ರಥಮಾರ್ಧದಲ್ಲಿ ಗೋಲು ಗಳಿಸುವಲ್ಲಿ ವಿಫಲವಾಯಿತು.

ಆರಂಭದಲ್ಲೇ ಎಟಿಕೆಎಂಬಿ ಆಕ್ರಮಣಕಾರಿ ಆಟಕ್ಕೆ ಮನಮಾಡಿತು ಪರಿಣಾಮ ತಿರಿ ಮತ್ತು ಡೇವಿಡ್ ವಿಲಿಯಮ್ಸ್ ಗೆ ಹಳದಿ ಕಾರ್ಡಿನ ಫಲ. ಎಟಿಕೆ ಮೋಹನ್ ಬಾಗನ್ ತಂಡಕ್ಕೆ ಎರಡು ಬಾರಿ ಫ್ರೀ ಕಿಕ್ ಅವಕಾಶ ಸಿಕ್ಕಿತ್ತು. ಆದರೆ ಡೇವಿಡ್ ವಿಲಿಯಮ್ಸ್ ಅದರ ಸದುಪಯೋಗ ಪಡೆಯುವಲ್ಲಿ ವಿಫಲವಾದರು. ಗೋವಾಕ್ಕೆ ಸಿಕ್ಕಿದ ಅವಕಾಶ ಕಡಿಮೆ. ಒಂದು ನಿಮಿಷದ ವಿರಾಮದ ನಂತರವೂ ಡೇವಿಡ್ ವಿಲಿಯಮ್ಸ್ ಗೆ ಅದ್ಭುತ ಗೋಲು ಗಳಿಸುವ ಅವಕಾಶ ಸಿಕ್ಕಿತ್ತು. ಆದರೆ ಅದೃಷ್ಟ ಇರಲಿಲ್ಲ. ತುಳಿದ ಚೆಂಡು ಗೋಲ್ ಕೀಪರ್ ನನ್ನು ವಂಚಿಸಿದರೂ ಗೋಲ್ ಬಾಕ್ಸ್ ನ ಕಂಬಕ್ಕೆ ಬಡೆದು ಹೊರ ಸಾಗಿತು. ಇದರೊಂದಿಗೆ ಪ್ರಥಮಾರ್ಧ ಗೋಲಿಲ್ಲದೆ ಕೊನೆಗಗೊಂಡಿತು.

ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಬಲಿಷ್ಠರೆನಿಸಿಕೊಂಡಿರುವ ತಂಡಗಳಾದ ಎಫ್ ಸಿ ಗೋವಾ ಹಾಗೂ ಎಟಿಕೆ ಮೂಹನ್ ಬಾಗನ್ ತಂಡಗಳು ಮುಖಾಮುಖಿಯಾದವು. ಹಿಂದಿನ ಎರಡು ಪಂದ್ಯಗಳಲ್ಲಿ ಜಯ ಗಳಿಸಲು ವಿಫಲವಾಗಿರುವ ಎಟಿಕೆ ಇಲ್ಲಿ ಗೆಲ್ಲುವ ಆತ್ಮವಿಶ್ವಾಸ ಹೊಂದಿದೆ. ಆತಿಥೇಯ ಎಟಿಕೆಎಂಬಿ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಉತ್ತಮ ರೀತಿಯಲ್ಲೇ ಋತುವನ್ನು ಆರಂಭಿಸಿತ್ತು. ಆದರೆ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸುವ ಮೂಲಕ ಅಗ್ರ ಸ್ಥಾನದಿಂದ ಕುಸಿಯಿತು. ಪ್ರಥಮಾರ್ಧದಲ್ಲಿ ಕೋಲ್ಕೊತಾ ಮೂಲದ ತಂಡ ಇದುವರೆಗೆ ನಡೆದ ಐದು ಪಂದ್ಯಗಳಲ್ಲಿ ಗೋಲು ಗಳಿಸಿರಲಿಲ್ಲ. ಗಳಿಸಿದ ಎಲ್ಲಾ ಗೋಲುಗಳು ದ್ವಿತಿಯಾರ್ಧದಲ್ಲೇ ದಾಖಲಾದವು. ಇಂದಿನ ಪಂದ್ಯದಲ್ಲಿ ಎಟಿಕೆಎಂಬಿ ದ್ವಿತಿಯಾರ್ಧದಲ್ಲೇ ಎದುರಾಳಿ ತಂಡಕ್ಕೆ ಹೆಚ್ಚು ಗೋಲುಗಳನ್ನು ನೀಡಿರುವ ತಂಡದ ವಿರುದ್ಧ ಆಡುತ್ತಿದೆ
This News Article is a Copy of MYKHEL
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm