ಬ್ರೇಕಿಂಗ್ ನ್ಯೂಸ್
23-12-20 02:40 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.23 : ಭಾರತೀಯ ಕ್ರಿಕೆಟ್ ರಂಗ ಯಾವತ್ತಿಗೂ ನೆನಪಿಟ್ಟುಕೊಳ್ಳುವ ಶ್ರೇಷ್ಠ ಕ್ರಿಕೆಟಿಗರಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಎರಡು ವಿಶ್ವಕಪ್ ಸೇರಿ ಪ್ರಮುಖ ವಿಶ್ವ ಚಾಂಪಿಯನ್ಶಿಪ್ಗಳನ್ನು ಗೆದ್ದಿದೆ. ಭಾರತಕ್ಕೆ ಐಸಿಸಿ ಪ್ರತಿಷ್ಠಿತ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಹಿರಿಮೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿಯದ್ದು. ವಿಕೆಟ್ ಕೀಪಿಂಗ್ ವಿಚಾರದಲ್ಲಂತೂ ಧೋನಿಯನ್ನು ಮೀರಿಸುವವರೇ ಇಲ್ಲ.
ಅಂದ್ಹಾಗೆ, ಡಿಸೆಂಬರ್ 23ರ ಇದೇ ದಿನ 2004ರಲ್ಲಿ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಆ ಪಂದ್ಯ ಎಂಎ ಚಿತ್ತಗ್ರಾಮ್ ಸ್ಟೇಡಿಯಂನಲ್ಲಿ ನಡೆದಿತ್ತು. ಆವತ್ತಿನ ಪಂದ್ಯದಲ್ಲಿ ಧೋನಿ 0 ರನ್ಗೆ ರನ್ಔಟ್ ಆಗಿದ್ದರು. ಅಂದು ಭಾರತ 11ರನ್ನಿಂದ ಪಂದ್ಯ ಗೆದ್ದಿತ್ತು.
ಪ್ರಮುಖ ಟ್ರೋಫಿಗಳನ್ನು ಗೆದ್ದ ನಾಯಕ
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2007ರಲ್ಲಿ ಐಸಿಸಿ ಟಿ20ಐ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿತ್ತು. ಅಲ್ಲದೆ ಧೋನಿ ನಾಯಕತ್ವದ ಭಾರತ ತಂಡ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿ ವಿಶ್ವದ ಗಮನ ಸೆಳೆದಿತ್ತು
ಬ್ಯಾಟಿಂಗ್ ದಾಖಲೆಗಳು
ಆಗಸ್ಟ್ 15, 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಎಂಎಸ್ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್, 350 ಏಕದಿನ ಪಂದ್ಯಗಳಲ್ಲಿ 10773 ರನ್, 98 ಟಿ20ಐ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಅಲ್ಲದೆ ಎಂಎಸ್ ಧೋನಿ ಹೆಸರಿನಲ್ಲಿ ಇನ್ನೂ ಹಲವಾರು ದಾಖಲೆಗಳಿವೆ.
This News Article is a Copy of MYKHEL
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm