ಬ್ರೇಕಿಂಗ್ ನ್ಯೂಸ್
23-12-20 02:40 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.23 : ಭಾರತೀಯ ಕ್ರಿಕೆಟ್ ರಂಗ ಯಾವತ್ತಿಗೂ ನೆನಪಿಟ್ಟುಕೊಳ್ಳುವ ಶ್ರೇಷ್ಠ ಕ್ರಿಕೆಟಿಗರಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಎರಡು ವಿಶ್ವಕಪ್ ಸೇರಿ ಪ್ರಮುಖ ವಿಶ್ವ ಚಾಂಪಿಯನ್ಶಿಪ್ಗಳನ್ನು ಗೆದ್ದಿದೆ. ಭಾರತಕ್ಕೆ ಐಸಿಸಿ ಪ್ರತಿಷ್ಠಿತ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಹಿರಿಮೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿಯದ್ದು. ವಿಕೆಟ್ ಕೀಪಿಂಗ್ ವಿಚಾರದಲ್ಲಂತೂ ಧೋನಿಯನ್ನು ಮೀರಿಸುವವರೇ ಇಲ್ಲ.
ಅಂದ್ಹಾಗೆ, ಡಿಸೆಂಬರ್ 23ರ ಇದೇ ದಿನ 2004ರಲ್ಲಿ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಆ ಪಂದ್ಯ ಎಂಎ ಚಿತ್ತಗ್ರಾಮ್ ಸ್ಟೇಡಿಯಂನಲ್ಲಿ ನಡೆದಿತ್ತು. ಆವತ್ತಿನ ಪಂದ್ಯದಲ್ಲಿ ಧೋನಿ 0 ರನ್ಗೆ ರನ್ಔಟ್ ಆಗಿದ್ದರು. ಅಂದು ಭಾರತ 11ರನ್ನಿಂದ ಪಂದ್ಯ ಗೆದ್ದಿತ್ತು.

ಪ್ರಮುಖ ಟ್ರೋಫಿಗಳನ್ನು ಗೆದ್ದ ನಾಯಕ
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2007ರಲ್ಲಿ ಐಸಿಸಿ ಟಿ20ಐ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿತ್ತು. ಅಲ್ಲದೆ ಧೋನಿ ನಾಯಕತ್ವದ ಭಾರತ ತಂಡ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿ ವಿಶ್ವದ ಗಮನ ಸೆಳೆದಿತ್ತು

ಬ್ಯಾಟಿಂಗ್ ದಾಖಲೆಗಳು
ಆಗಸ್ಟ್ 15, 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಎಂಎಸ್ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್, 350 ಏಕದಿನ ಪಂದ್ಯಗಳಲ್ಲಿ 10773 ರನ್, 98 ಟಿ20ಐ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಅಲ್ಲದೆ ಎಂಎಸ್ ಧೋನಿ ಹೆಸರಿನಲ್ಲಿ ಇನ್ನೂ ಹಲವಾರು ದಾಖಲೆಗಳಿವೆ.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm