ಬ್ರೇಕಿಂಗ್ ನ್ಯೂಸ್
24-12-20 04:17 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಹೀನಾಯ ಸೋಲನ್ನು ಟೀಮ್ ಇಂಡಿಯಾ ಹಿಂದಕ್ಕೆ ಬಿಟ್ಟು ಮುಂದುವರಿಯಬೇಕು ಹಾಗೂ ಹೊಸ ಆರಂಭವನ್ನು ಈ ಮೂಲಕ ಪಡೆದುಕೊಳ್ಳಬೇಕು. ಇದು ಆಟಗಾರರ ಬಲ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಒಂದು ಕೆಟ್ಟ ಸಂದರ್ಭದ ಪ್ರದರ್ಶನದಿಂದ ಭಾರತದ ಆಟದ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಈಗ ಭಾರತ ತಂಡದಲ್ಲಿ ಹೊಸ ಹೀರೋಗಳು ಹುಟ್ಟಲು ಉತ್ತಮ ಅವಕಾಶವಿದೆ. ಈ ಸಂದರ್ಭವನ್ನು ನೋಡಿಕೊಂಡು ಸಮಯವನ್ನು ಅದ್ಭುತವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.
"ಈ ಕೆಟ್ಟ ಸಂದರ್ಭ ಆಟಗಾರರ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಅವರೆಲ್ಲಾ ವಿಶ್ವದ ಅನೇಕ ಕಡೆಗಳಲ್ಲಿ ಸಾಕಷ್ಟು ಆಟವನ್ನು ಆಡಿದವರಾಗಿದ್ದಾರೆ. ಮೊದಲ ಟೆಸ್ಟ್ನ ಮೊದಲ ಆರು ಸೆಶನ್ಗಳಲ್ಲಿ ಭಾತರತ ಉತ್ತಮ ಆಟವನ್ನು ಪ್ರದರ್ಶಿಸಿತ್ತು. ಆದರೆ 70 ನಿಮಿಷಗಳ ಕೆಟ್ಟ ಸಂದರ್ಭ ಎಲ್ಲವನ್ನೂ ಹಾಳು ಮಾಡಿತ್ತು" ಎಂದು ವಿವಿಎಸ್ ಲಕ್ಷ್ಮಣ್ ಟೈಮ್ಸ್ ಆಫ್ ಇಂಡಿಯಾಗೆ ಬರೆದ ಅಂಕಣದಲ್ಲಿ ಹೇಳಿದ್ದಾರೆ. "ಈಗ ಟೆಸ್ಟ್ ಸರಣಿಯ ಕಾಲು ಭಾಗ ಮಾತ್ರವೇ ಅಂತ್ಯವಾಗಿದೆ. ಇನ್ನೂ ಮೂರು ಪಂದ್ಯಗಳು ನಡೆಯಬೇಕಾಗಿರುವುದರಿಂದ ಆಡಲು ಎಲ್ಲವೂ ಇದೆ. ಇದು ತಂಡದ ಸಾಮರ್ಥ್ಯ ಹಾಗೂ ಬಲದ ನಿಜವಾದ ಪರೀಕ್ಷೆಯಾಗಿರಲಿದೆ" ಎಮದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
"ತಂಡದಲ್ಲಿ ಹೊಸ ಮ್ಯಾಚ್ವಿನ್ನರ್ಗಳು ಸೃಷ್ಟಿಯಾಗಲು ಇದು ನಿಜಕ್ಕೂ ಅತ್ಯುತ್ತಮವಾದ ಸಂದರ್ಭವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ತಮ್ಮ ಕೇ ಮೇಲೆತ್ತಿ ತಂಡಕ್ಕೆ ಆಸರೆಯಾಗಬಹುದು. ಇದು ಅಡಿಲೇಡ್ ಸೋಲನ್ನು ಹಿಂದಕ್ಕೆ ತಳ್ಳಿ ಹೊಸ ಆರಂಬವನ್ನು ಪಡೆಯಲು ಅತ್ಯುತ್ತಮವಾದ ಸಂದರ್ಭ" ಎಂದು ವಿವಿಎಸ್ ಲಕ್ಷ್ಮಣ್ ತಮ್ಮ ಅಂಕಣದಲ್ಲಿ ಸ್ಪೂರ್ತಿಯ ಮಾತುಗಳನ್ನು ಆಡಿದ್ದಾರೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm