ಬ್ರೇಕಿಂಗ್ ನ್ಯೂಸ್
24-12-20 04:17 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಹೀನಾಯ ಸೋಲನ್ನು ಟೀಮ್ ಇಂಡಿಯಾ ಹಿಂದಕ್ಕೆ ಬಿಟ್ಟು ಮುಂದುವರಿಯಬೇಕು ಹಾಗೂ ಹೊಸ ಆರಂಭವನ್ನು ಈ ಮೂಲಕ ಪಡೆದುಕೊಳ್ಳಬೇಕು. ಇದು ಆಟಗಾರರ ಬಲ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಒಂದು ಕೆಟ್ಟ ಸಂದರ್ಭದ ಪ್ರದರ್ಶನದಿಂದ ಭಾರತದ ಆಟದ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಈಗ ಭಾರತ ತಂಡದಲ್ಲಿ ಹೊಸ ಹೀರೋಗಳು ಹುಟ್ಟಲು ಉತ್ತಮ ಅವಕಾಶವಿದೆ. ಈ ಸಂದರ್ಭವನ್ನು ನೋಡಿಕೊಂಡು ಸಮಯವನ್ನು ಅದ್ಭುತವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.
"ಈ ಕೆಟ್ಟ ಸಂದರ್ಭ ಆಟಗಾರರ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಅವರೆಲ್ಲಾ ವಿಶ್ವದ ಅನೇಕ ಕಡೆಗಳಲ್ಲಿ ಸಾಕಷ್ಟು ಆಟವನ್ನು ಆಡಿದವರಾಗಿದ್ದಾರೆ. ಮೊದಲ ಟೆಸ್ಟ್ನ ಮೊದಲ ಆರು ಸೆಶನ್ಗಳಲ್ಲಿ ಭಾತರತ ಉತ್ತಮ ಆಟವನ್ನು ಪ್ರದರ್ಶಿಸಿತ್ತು. ಆದರೆ 70 ನಿಮಿಷಗಳ ಕೆಟ್ಟ ಸಂದರ್ಭ ಎಲ್ಲವನ್ನೂ ಹಾಳು ಮಾಡಿತ್ತು" ಎಂದು ವಿವಿಎಸ್ ಲಕ್ಷ್ಮಣ್ ಟೈಮ್ಸ್ ಆಫ್ ಇಂಡಿಯಾಗೆ ಬರೆದ ಅಂಕಣದಲ್ಲಿ ಹೇಳಿದ್ದಾರೆ. "ಈಗ ಟೆಸ್ಟ್ ಸರಣಿಯ ಕಾಲು ಭಾಗ ಮಾತ್ರವೇ ಅಂತ್ಯವಾಗಿದೆ. ಇನ್ನೂ ಮೂರು ಪಂದ್ಯಗಳು ನಡೆಯಬೇಕಾಗಿರುವುದರಿಂದ ಆಡಲು ಎಲ್ಲವೂ ಇದೆ. ಇದು ತಂಡದ ಸಾಮರ್ಥ್ಯ ಹಾಗೂ ಬಲದ ನಿಜವಾದ ಪರೀಕ್ಷೆಯಾಗಿರಲಿದೆ" ಎಮದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
"ತಂಡದಲ್ಲಿ ಹೊಸ ಮ್ಯಾಚ್ವಿನ್ನರ್ಗಳು ಸೃಷ್ಟಿಯಾಗಲು ಇದು ನಿಜಕ್ಕೂ ಅತ್ಯುತ್ತಮವಾದ ಸಂದರ್ಭವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ತಮ್ಮ ಕೇ ಮೇಲೆತ್ತಿ ತಂಡಕ್ಕೆ ಆಸರೆಯಾಗಬಹುದು. ಇದು ಅಡಿಲೇಡ್ ಸೋಲನ್ನು ಹಿಂದಕ್ಕೆ ತಳ್ಳಿ ಹೊಸ ಆರಂಬವನ್ನು ಪಡೆಯಲು ಅತ್ಯುತ್ತಮವಾದ ಸಂದರ್ಭ" ಎಂದು ವಿವಿಎಸ್ ಲಕ್ಷ್ಮಣ್ ತಮ್ಮ ಅಂಕಣದಲ್ಲಿ ಸ್ಪೂರ್ತಿಯ ಮಾತುಗಳನ್ನು ಆಡಿದ್ದಾರೆ.
This News Article is a Copy of MYKHEL
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm