ಬ್ರೇಕಿಂಗ್ ನ್ಯೂಸ್
24-12-20 04:17 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಹೀನಾಯ ಸೋಲನ್ನು ಟೀಮ್ ಇಂಡಿಯಾ ಹಿಂದಕ್ಕೆ ಬಿಟ್ಟು ಮುಂದುವರಿಯಬೇಕು ಹಾಗೂ ಹೊಸ ಆರಂಭವನ್ನು ಈ ಮೂಲಕ ಪಡೆದುಕೊಳ್ಳಬೇಕು. ಇದು ಆಟಗಾರರ ಬಲ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಒಂದು ಕೆಟ್ಟ ಸಂದರ್ಭದ ಪ್ರದರ್ಶನದಿಂದ ಭಾರತದ ಆಟದ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಈಗ ಭಾರತ ತಂಡದಲ್ಲಿ ಹೊಸ ಹೀರೋಗಳು ಹುಟ್ಟಲು ಉತ್ತಮ ಅವಕಾಶವಿದೆ. ಈ ಸಂದರ್ಭವನ್ನು ನೋಡಿಕೊಂಡು ಸಮಯವನ್ನು ಅದ್ಭುತವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.
"ಈ ಕೆಟ್ಟ ಸಂದರ್ಭ ಆಟಗಾರರ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಅವರೆಲ್ಲಾ ವಿಶ್ವದ ಅನೇಕ ಕಡೆಗಳಲ್ಲಿ ಸಾಕಷ್ಟು ಆಟವನ್ನು ಆಡಿದವರಾಗಿದ್ದಾರೆ. ಮೊದಲ ಟೆಸ್ಟ್ನ ಮೊದಲ ಆರು ಸೆಶನ್ಗಳಲ್ಲಿ ಭಾತರತ ಉತ್ತಮ ಆಟವನ್ನು ಪ್ರದರ್ಶಿಸಿತ್ತು. ಆದರೆ 70 ನಿಮಿಷಗಳ ಕೆಟ್ಟ ಸಂದರ್ಭ ಎಲ್ಲವನ್ನೂ ಹಾಳು ಮಾಡಿತ್ತು" ಎಂದು ವಿವಿಎಸ್ ಲಕ್ಷ್ಮಣ್ ಟೈಮ್ಸ್ ಆಫ್ ಇಂಡಿಯಾಗೆ ಬರೆದ ಅಂಕಣದಲ್ಲಿ ಹೇಳಿದ್ದಾರೆ. "ಈಗ ಟೆಸ್ಟ್ ಸರಣಿಯ ಕಾಲು ಭಾಗ ಮಾತ್ರವೇ ಅಂತ್ಯವಾಗಿದೆ. ಇನ್ನೂ ಮೂರು ಪಂದ್ಯಗಳು ನಡೆಯಬೇಕಾಗಿರುವುದರಿಂದ ಆಡಲು ಎಲ್ಲವೂ ಇದೆ. ಇದು ತಂಡದ ಸಾಮರ್ಥ್ಯ ಹಾಗೂ ಬಲದ ನಿಜವಾದ ಪರೀಕ್ಷೆಯಾಗಿರಲಿದೆ" ಎಮದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
"ತಂಡದಲ್ಲಿ ಹೊಸ ಮ್ಯಾಚ್ವಿನ್ನರ್ಗಳು ಸೃಷ್ಟಿಯಾಗಲು ಇದು ನಿಜಕ್ಕೂ ಅತ್ಯುತ್ತಮವಾದ ಸಂದರ್ಭವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ತಮ್ಮ ಕೇ ಮೇಲೆತ್ತಿ ತಂಡಕ್ಕೆ ಆಸರೆಯಾಗಬಹುದು. ಇದು ಅಡಿಲೇಡ್ ಸೋಲನ್ನು ಹಿಂದಕ್ಕೆ ತಳ್ಳಿ ಹೊಸ ಆರಂಬವನ್ನು ಪಡೆಯಲು ಅತ್ಯುತ್ತಮವಾದ ಸಂದರ್ಭ" ಎಂದು ವಿವಿಎಸ್ ಲಕ್ಷ್ಮಣ್ ತಮ್ಮ ಅಂಕಣದಲ್ಲಿ ಸ್ಪೂರ್ತಿಯ ಮಾತುಗಳನ್ನು ಆಡಿದ್ದಾರೆ.
This News Article is a Copy of MYKHEL
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am