ಬ್ರೇಕಿಂಗ್ ನ್ಯೂಸ್
24-12-20 04:28 pm Source: MYKHEL ಕ್ರೀಡೆ
ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಗೆ ಮುನ್ನ ಬಿಸಿಸಿಐನ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಯಾವ ಕಾರಣಕ್ಕೆ ಈ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಮ್ಯಾನೇಜರ್ ಆಗಿದ್ದ ಕೆವಿಪಿ ರಾವ್ ರಾಜೀನಾಮೆ ನೀಡಿದ ಅಧಿಕಾರಿಯಾಗಿದ್ದಾರೆ.
ಅಹ್ಮದಾಬಾದ್ನಲ್ಲಿ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ಸದಸ್ಯರು ಕೆವಿಪಿ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಈ ರಾಜೀನಾಮೆ ತಕ್ಷಣದಿಂದಲೇ ಅನ್ವಯವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆವಿಪಿ ರಾವ್ ದೇಶೀಯ ಕ್ರಿಕೆಟ್ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
"ನನಗೆ ಈ ರಾಜೀನಾಮೆಗೆ ಕಾರಣ ತಿಳಿದಿಲ್ಲ. ಆದರೆ ಅವರು ರಾಜೀನಾಮೆಯನ್ನು ನೀಡಿರುವುದು ಮಾತ್ರ ಖಚಿತ. ಆದರೆ ಅವರು ಇಂದೇ ರಾಜೀನಾಮೆಯನ್ನು ನೀಡಿದ್ದಾರೋ ಅಥವಾ ಈ ಹಿಂದೆಯೇ ಸಲ್ಲಿಸಿದ್ದರೋ ಎಂದು ನನಗೆ ತಿಳಿದಿಲ್ಲ" ಎಂದು ಬಿಸಿಸಿಐನ ಹಿರಿಯ ಸದಸ್ಯರೊಬ್ಬರು ಮುಂಬೈ ಮಿರರ್ಗೆ ಪ್ರತಿಕ್ರಿಯೆ ನೀಡಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. 55 ವರ್ಷದ ಕೆವಿಪಿ ರಾವ್ ಬಿಹಾರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಬಿಸಿಸಿಐನಲ್ಲಿ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶೀಯ ಕ್ರಿಕೆಟ್ನ ಜೊತೆಗೆ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm