ಬ್ರೇಕಿಂಗ್ ನ್ಯೂಸ್
24-12-20 04:28 pm Source: MYKHEL ಕ್ರೀಡೆ
ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಗೆ ಮುನ್ನ ಬಿಸಿಸಿಐನ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಯಾವ ಕಾರಣಕ್ಕೆ ಈ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಮ್ಯಾನೇಜರ್ ಆಗಿದ್ದ ಕೆವಿಪಿ ರಾವ್ ರಾಜೀನಾಮೆ ನೀಡಿದ ಅಧಿಕಾರಿಯಾಗಿದ್ದಾರೆ.
ಅಹ್ಮದಾಬಾದ್ನಲ್ಲಿ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ಸದಸ್ಯರು ಕೆವಿಪಿ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಈ ರಾಜೀನಾಮೆ ತಕ್ಷಣದಿಂದಲೇ ಅನ್ವಯವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆವಿಪಿ ರಾವ್ ದೇಶೀಯ ಕ್ರಿಕೆಟ್ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
"ನನಗೆ ಈ ರಾಜೀನಾಮೆಗೆ ಕಾರಣ ತಿಳಿದಿಲ್ಲ. ಆದರೆ ಅವರು ರಾಜೀನಾಮೆಯನ್ನು ನೀಡಿರುವುದು ಮಾತ್ರ ಖಚಿತ. ಆದರೆ ಅವರು ಇಂದೇ ರಾಜೀನಾಮೆಯನ್ನು ನೀಡಿದ್ದಾರೋ ಅಥವಾ ಈ ಹಿಂದೆಯೇ ಸಲ್ಲಿಸಿದ್ದರೋ ಎಂದು ನನಗೆ ತಿಳಿದಿಲ್ಲ" ಎಂದು ಬಿಸಿಸಿಐನ ಹಿರಿಯ ಸದಸ್ಯರೊಬ್ಬರು ಮುಂಬೈ ಮಿರರ್ಗೆ ಪ್ರತಿಕ್ರಿಯೆ ನೀಡಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. 55 ವರ್ಷದ ಕೆವಿಪಿ ರಾವ್ ಬಿಹಾರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಬಿಸಿಸಿಐನಲ್ಲಿ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶೀಯ ಕ್ರಿಕೆಟ್ನ ಜೊತೆಗೆ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm