ಬ್ರೇಕಿಂಗ್ ನ್ಯೂಸ್
25-12-20 03:03 pm Source: MYKHEL Madhukara Shetty ಕ್ರೀಡೆ
ಅಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿರುವ ಅಜಿಂಕಗಯ ರಹಾನೆಗೆ ಸಾಕಷ್ಟ ಸಲಹೆಗಳು ಮಾಜಿ ಕ್ರಿಕೆಟಿಗರು ಹಾಗೂ ವಿಶ್ಲೇಷಕರಿಂದ ಬರುತ್ತಿದೆ. ಮಾಜಿ ಕ್ರಿಕೆಟಿಗ ಗೌತಮ್ ಗಂಭಿರ್ ಕೂಡ ನಾಯಕ ಅಜಿಂಕ್ಯ ರಹಾನೆಗೆ ಸಲಹೆಯೊಂದನ್ನು ನೀಡಿದ್ದಾರೆ.
ನಾಯಕನಾಗಿ ವಿರಾಟ್ ಕೊಹ್ಲಿ ಅಂಗಳದಲ್ಲಿ ಆಕ್ರಮಣಕಾರಿ ಮನೋಭಾವ ಹೊಂದಿದ ಆಟಗಾರನಾಗಿದ್ದರೆ ಅಜಿಂಕ್ಯ ರಹಾನೆ ಮಾತ್ರ ಶಾಂತಚಿತ್ರದಿಂದ ವರ್ತಿಸುವ ಆಟಗಾರ. ಆದರೆ ನಾಯಕನಾಗಿ ತಂಡವನ್ನು ಮುನ್ನಡೆಸುವ ಕಾರಣದಿಂದಾಗಿ ಅಜಿಂಕ್ಯ ರಹಾನೆ ತಮ್ಮ ವ್ಯಕ್ತಿತ್ವದಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಆತ ತನ್ನದೇ ಆದ ರೀತಿಯಲ್ಲಿ ಆಕ್ರಮಣಕಾರಿತನವನ್ನು ವ್ಯಕ್ತಪಡಿಸುತ್ತಾರೆ ಎಂದು ಗಂಭೀರ್ ಹೇಳಿದ್ದಾರೆ.
ಭಾರತ vs ಆಸ್ಟ್ರೇಲಿಯಾ: ಮೆಲ್ಬರ್ನ್ ಅಂಗಳದ ಪಿಚ್ ವರದಿ ಹಾಗೂ ಹವಾಮಾನ ವರದಿ "ನೀವು ನಿಮ್ಮ ವ್ಯಕ್ತಿತ್ವವನ್ನು ರಾತ್ರೋರಾತ್ರಿ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ನೀವು ನಿಮ್ಮ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳುವ ಅಗತ್ಯವೇ ಇಲ್ಲ. ಭಿನ್ನ ನಾಯಕರು ಭಿನ್ನ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಅವರು ತಮ್ಮದೇ ರೀತಿಯಲ್ಲಿ ತಂಡವನ್ನು ಮುನ್ನಡೆಸುತ್ತಾರೆ" ಎಂದು ಗೌತಮ್ ಗಂಭೀರ್ ವಿವರಿಸಿದ್ದಾರೆ. "ಅಜಿಂಕ್ಯ ರಹಾನೆ ವಿರಾಟ್ ಕೊಹ್ಲಿ ಆಗಲು ಸಾಧ್ಯವಿಲ್ಲ. ವಿರಾಟ್ ಕೊಹ್ಲಿ ಎಂಸ್ ಧೋನಿಯಂತಾಗಲು ಸಾಧ್ಯವಿಲ್ಲ. ಎಂಎಸ್ ಧೋನಿ ಯಾವತ್ತಿಗೂ ಸೌರವ್ ಗಂಗೂಲಿಯಾಗಲು ಸಾಧ್ಯವಿಲ್ಲ. ಈ ಎಲ್ಲಾ ನಾಯಕರೂ ಯಶಸ್ವೀ ನಾಯಕರೆನಿಸಿದ್ದಾರೆ" ಎಂದು ಸ್ಪೋರ್ಟ್ಸ್ ಟುಡೇಗೆ ನೀಡಿದ ಸಂದರ್ಶನದಲ್ಲಿ ಗೌತಮ್ ಗಂಭೀರ್ ಹೇಳಿದ್ದಾರೆ.
"ಅಜಿಂಕ್ಯ ರಹಾನೆಯಿಂದ ನಾನು ಬಯಸುವ ಬದಲಾವಣೆಯೆಂದರೆ ಅವರ ಕ್ರಮಾಂಕದಲ್ಲಿ ಏರಿಸಿಕೊಳ್ಳುವುದು. ರಹಾನೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದನ್ನು ನೋಡಲು ನಾನು ಬಯಸುತ್ತೇನೆ. ಈ ಮೂಲಕ ಅವರು ತಾನು ಮುಂದಿನಿಂದ ನಿಂತು ತಂಡವನ್ನು ಮುನ್ನಡೆಸುತ್ತೇನೆ ಎಂಬ ಸಂದೇಶವನ್ನು ನೀಡಬಹುದು" ಎಂದು ಗೌತಮ್ ಗಂಭೀರ್ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರಹಾನೆಗೆ ಸಲಹೆಯನ್ನು ನೀಡಿದ್ದಾರೆ.
This News Article is a Copy of MYKHEL
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am