ಬ್ರೇಕಿಂಗ್ ನ್ಯೂಸ್
30-12-20 04:16 pm Source: MYKHEL ಕ್ರೀಡೆ
ತಿರುವನಂತಪುರಂ: ಮ್ಯಾಚ್ ಫಿಕ್ಸಿಂಗ್ ಆರೋಪದಡಿಯಲ್ಲಿ ಸುಮಾರು 7 ವರ್ಷಗಳ ಕಾಲ ನಿಷೇಧಿಸಲ್ಪಟ್ಟು ಕ್ರಿಕೆಟ್ನಿಂದ ದೂರ ಉಳಿದಿದ್ದ ಎಸ್ ಶ್ರೀಶಾಂತ್ ಮತ್ತು ಕ್ರಿಕೆಟ್ಗೆ ಮರಳಿದ್ದಾರೆ. ಮುಂಬರಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಶ್ರೀಶಾಂತ್ ಅವರು ಕೇರಳ ತಂಡದ ಪರ ಆಡಲಿದ್ದಾರೆ.
ಶ್ರೀಶಾಂತ್ ಅವರು ಕೇರಳ ಕ್ರಿಕೆಟ್ ತಂಡದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ಕೇರಳ ಅಭ್ಯಾಸ ತಂಡದಲ್ಲಿ ಶ್ರೀಶಾಂತ್ ಕೂಡ ಸೇರಿಕೊಂಡಿದ್ದಾರೆ. ಡಿಸೆಂಬರ್ 30ರ ಬುಧವಾರ ಶ್ರೀಶಾಂತ್ ಅವರನ್ನು ಕೇರಳ ತಂಡಕ್ಕೆ ಕ್ಯಾಪ್ ನೀಡಿ ಬರ ಮಾಡಿಕೊಳ್ಳಲಾಗಿದೆ. ಹೀಗಾಗಿ ಶ್ರೀಶಾಂತ್ಗೆ 2020ರ ವರ್ಷ ಅವಿಸ್ಮರಣೀಯವೆನಿಸಲಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ಆಜೀವ ನಿಷೇಧಕ್ಕೀಡಾಗಿದ್ದರು. ಆದರೆ ಆ ಬಳಿಕ ಮತ್ತೆ ವಿಚಾರಣೆ ವೇಳೆ ಶ್ರೀಶಾಂತ್ ನಿಷೇಧ ಕಡಿತಗೊಳಿಸಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಶ್ರೀಶಾಂತ್ ಮೇಲಿನ ನಿಷೇಧ ಕೊನೆಗೊಂಡಿತ್ತು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm