ಬ್ರೇಕಿಂಗ್ ನ್ಯೂಸ್
02-01-21 11:41 am Source: MYKHEL Madhukara Shetty ಕ್ರೀಡೆ
ರಾಂಚಿ, ಜ.2: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಫ್ರಿನ್ಸ್ ಆಫ್ ರಾಂಚಿ ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರ ವಿಭಿನ್ನ ಅಭಿರುಚಿಗಳು ಕ್ರಿಕೆಟ್ ಪ್ರೇಮಿಗಳಿಗೆ ತಿಳಿದೇ ಇದೆ. ಕ್ರಿಕೆಟ್ ಹೊರತುಪಡಿಸಿ ಕೃಷಿ ಚಟುವಟಿಕೆಗಳ ಬಗ್ಗೆಯೂ ಧೋನಿ ಬಹಳ ಆಸಕ್ತಿ ಹೊಂದಿದವರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್ನಲ್ಲಿ ತರಕಾರಿಗಳು ಬೆಳೆದು ಕಟಾವಿನ ಹಂತದಲ್ಲಿದೆ.
ಎಂಎಸ್ ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರಫ್ತು ಮಾಡಲು ಸಿದ್ಧತೆಗಳು ನಡೆಯುತ್ತಿದೆ. ಇಲ್ಲಿ ಬೆಳೆದ ತರಕಾರಿಗಳನ್ನು ದುಬೈಗೆ ರವಾನಿಸಲಾಗುತ್ತಿದ್ದು ಅದಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ಈಗ ಧೋನಿಯ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದೆ.
ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳ ಮಾರಾಟಕ್ಕೆ ಸಂಬಂಧಪಟ್ಟ ಮಾತುಕತೆಗಳು ಅಂತಿಮ ಹಂತದಲ್ಲಿದ್ದು ತರಕಾರಿಗಳನ್ನು ದುಬೈಗೆ ಕಳುಹಿಸಲು ಏಜೇನ್ಸಿಗಳನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ. ಝಾರ್ಖಂಡ್ನ ಕೃಷಿ ಇಲಾಕೆ ಎಂಎಸ್ ಧೋನಿ ತೋಟದಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರವಾನಿಸುವ ಹೊಣೆಹೊತ್ತುಕೊಂಡಿದೆ.
ಝಾರ್ಖಂಡ್ನ ಸೆಂಬೋ ಗ್ರಾಮದ ರಿಂಗ್ರೋಡ್ಗೆ ಸಮೀಪದಲ್ಲಿ ಎಂಎಸ್ ಧೋನಿಯ ಪಾರ್ಮ್ ಹೌಸ್ ಇದೆ. ಇಲ್ಲಿ ಸ್ಟ್ರಾಬೆರ್ರಿ, ಕ್ಯಾಬೇಜ್, ಟೊಮ್ಯಾಟೋ, ಕೋಸುಗಡ್ಡೆ, ಬಟಾಣಿ ಪಪ್ಪಾಯ ಸೇರಿದಂತೆ ಸಾಕಷ್ಟು ತರಕಾರಿ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. 43 ಎಕ್ರೆಯಲ್ಲಿರುವ ಪಾರ್ಮ್ ಹೌಸ್ನಲ್ಲಿ 10 ಎಕ್ರೆ ಸ್ಥಳವನ್ನು ಇವುಗಳಿಗಾಗಿಯೇ ಧೋನಿ ಮೀಸಲಿಟ್ಟಿದ್ದಾರೆ.
ಧೋನಿ ತೋಟದಲ್ಲಿ ಬೇಳೆಯಲಾಗುತ್ತಿರುವ ಕ್ಯಾಬೇಜ್, ಟೊಮ್ಯಾಟೋ ಹಾಗೂ ಬಟಾಣಿ ಕಾಳುಗಳಿಗೆ ರಾಂಚಿಯ ಮಾರುಕಟ್ಟೆಯಲ್ಲಿ ಅಪಾರವಾದ ಬೇಡಿಕೆಯಿದೆ. ಈಗ ರಾಂಚಿಯಿಂದ ನೇರವಾಗಿ ದುಬೈಗೆ ಹಾರುವ ಮೂಲಕ ಝಾರ್ಖಂಡ್ ರೈತರಿಗೆ ದುಬೈನಲ್ಲಿ ಮಾರುಕಟ್ಟೆಗೆ ವೇದಿಕೆ ಒದಗಿಸಲು ಈ ಮೂಲಕ ಧೋನಿ ಕೈಜೋಡಿಸಿದ್ದಾರೆ.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm