ಬ್ರೇಕಿಂಗ್ ನ್ಯೂಸ್
12-08-20 04:53 pm Headline Karnataka News Network ಕ್ರೀಡೆ
ಆಗಸ್ಟ್ 12: ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕಂಡುಬಂದಿದೆ. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಿದ್ದಾರೆ. ಕಳೆದ ಶನಿವಾರದಂದು ಸಂಜಯ್ ದತ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ 'ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, "ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ" ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
You are, have and always will be a fighter @duttsanjay. I know the pain it causes but I also know you are strong and will see this tough phase through. My prayers and best wishes for your speedy recovery.
— Yuvraj Singh (@YUVSTRONG12) August 11, 2020
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm