ಬ್ರೇಕಿಂಗ್ ನ್ಯೂಸ್
12-01-21 12:26 pm Headline Karnataka News Network ಕ್ರೀಡೆ
ನವದೆಹಲಿ, ಜ.12 : ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಹೆಚ್ ಎಸ್ ಪ್ರಣಯ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೆನ್ನಿಸ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಸೈನಾ ನೆಹ್ವಾಲ್ ಹಾಗೂ ಹೆಚ್ ಎಸ್ ಪ್ರಣಯ್ ಅವರು ಒಳಗಾಗಿದ್ದರು. ಇಂತಹ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸೈನಾರನ್ನು ಈಗಾಗಲೇ ಪಂದ್ಯಾವಳಿಯಿಂದ ಕೈಬಿಡಲಾಗಿದ್ದು, ಜೊತೆಗೆ ಅವರ ಪತಿ ಪಾರುಪಳ್ಳಿ ಕಶ್ಯಪ್ ರನ್ನೂ ಪಂದ್ಯಾವಳಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ. ಕಶ್ಯಪ್ ರ ವರದಿಯು ಇನ್ನೂ ದೊರಕಲಿಲ್ಲವಾದರೂ ಸೈನಾ ನೆಹ್ವಾಲ್ ರ ಜೊತೆಗಿದ್ದ ಕಾರಣ ಅವರಿಗೂ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ.
ಸದ್ಯ ತಾಯ್ಲಾಂಡ್ ನ ನಿಯಮ ಪ್ರಕಾರ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್ ಪ್ರಣೋಯ್ ಆಸ್ಪತ್ರೆಗೆ ದಾಖಲಾಗಿ 10 ದಿನಗಳ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
Saina Nehwal and HS Prannoy have returned positive in the third Covid-19 test in quarantine in Bangkok, Thailand.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm